ಮದುವೆಯಾಗಲು ಕನ್ಯೆ ಸಿಗದ ಕಾರಣ ಮರಕ್ಕೆ ನೇಣು ಬಿಗಿದುಕೊಂಡು ಯುವ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ ಜರುಗಿದೆ

ಇದನ್ನು ಓದಿ –ಮೂಡಿಗೆರೆ – ಗುಬ್ಬಿ ಬಳಿಎರಡು ಪ್ರತ್ಯೇಕ ರಸ್ತೆ ಅಪಘಾತ : ನಾಲ್ವರು ಸಾವು
ಯಲ್ಲಾಪುರದ ಕರಗುಪ್ಪಿ ಬಾಳಪ್ಪ ಪಾಟೀಲ್ ಅವರಿಗೆ ಮೂರು ಜನ ಮಕ್ಕಳು, ಮದುವೆ ವಯಸ್ಸಿಗೆ ಬಂದ ಕಾರಣ ಹೆಣ್ಣು ನೋಡಲು ತಂದೆ ತಾಯಿ ಶುರುಮಾಡಿದ್ದರು.

ಹೋದ ಕಡೆಯಲ್ಲೆ ಸರ್ಕಾರಿ ನೌಕರಿ, ಶಾಲೆ ಕಲಿತು ಉದ್ಯೋಗದಲ್ಲಿದ್ರೆ ಮಾತ್ರ ಹೆಣ್ಣು ಕೊಡುತ್ತೇವೆ ಅಂತ ಹೇಳಿದ್ದರಂತೆ.
ಬಾಳಪ್ಪ ಪಾಟೀಲ್ ಕೊನೆ ಮಗ 25 ವರ್ಷದ ರಮೇಶ್ ಪಾಟೀಲ್ ತನ್ನ ಅಣ್ಣಂದಿರಿಗೂ ಹಲವು ವರ್ಷಗಳಿಂದ ಕನ್ಯಾ ಹುಡುಕುತ್ತಿದ್ದರು. ಯಾರು ಹೆಣ್ಣು ಕೊಡದ ಪರಿಣಾಮ ಬೇಸತ್ತಿರುವ ರಮೇಶ್ ಮದುವೆ ಆಗಲಿಲ್ಲ ಅಂತ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಇದರಿಂದಲೇ ತಮ್ಮ ತೋಟದ ಮಾವಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮಗನನ್ನು ಕಳೆದುಕೊಂಡ ತಂದೆ-ತಾಯಿ ದುಃಖಿತರಾಗಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ



More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು