ಮಂಗಳವಾರ ರಾತ್ರಿ ಮಹಾರಾಷ್ಟ್ರ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯೊಂದು ಜರುಗಿದೆ. ಸಿಎಂ ಉದ್ದವ್ ಠಾಕ್ರೆಗೆ ವಿಶ್ವಾಸ ಮತಯಾಚನೆಗೆ ಮಹಾರಾಷ್ಟ್ರದ ರಾಜ್ಯಪಾಲ ಅನುಮತಿ ನೀಡಿದ್ದಾರೆ.
ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಈ ಅನುಮತಿಯಿಂದಾಗಿ ಸಿಎಂ ಉದ್ಧವ್ ಠಾಕ್ರೆ ವಿಶ್ವಾಸ ಮತಯಾಚನೆ ಮಾಡಲಿದ್ದಾರೆ. ಜೂನ್ 30ರಂದು (ಗುರುವಾರ )ವಿಶ್ವಾಸಮತ ಸಾಬೀತಿಗೆ ಅವಕಾಶ ಮಾಡಿಕೊಡಲಾಗಿದೆ.
ವಿಶ್ವಾಸ ಮತಯಾತನೆಗಾಗಿ ದೇವೇಂದ್ರ ಫಡ್ನವೀಸ್ ಮನವಿ ಮಾಡಿದ್ದರು. ಫಡ್ನವೀಸ್ ಭೇಟಿ ಬಳಿಕ ಅನುಮತಿ ನೀಡಿರುವ ಕೋಶ್ಯಾರಿ ಜೂನ್ 30 ರಂದು ವಿಶೇಷ ಅಧಿವೇಶನ ಕರೆದಿದ್ದಾರೆ.
- ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ
- ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರು ಬರಪರಿಹಾರ ಘೋಷಣೆ
- 14 ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರದಲ್ಲಿ ಹೆಚ್ಚು ಮತದಾನ: ಮಂಡ್ಯದಲ್ಲಿ ಶೇ 81.67 ರಷ್ಟು. ಮತದಾನ
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ