February 21, 2026

Newsnap Kannada

The World at your finger tips!

police 1

ನೂಪುರ್ ಶರ್ಮಾ ಬೆಂಬಲಿಸಿ ಪೋಸ್ಟ್ : ಮಹಾರಾಷ್ಟ್ರದಲ್ಲಿ ಮೆಡಿಕಲ್ ಶಾಪ್ ಮಾಲೀಕನ ಹತ್ಯೆ!

Spread the love

ನೂಪರ್ ಶರ್ಮಾ ಪರ ಮಾಹಾರಾಷ್ಟ್ರದಲ್ಲಿ ಪೋಸ್ಟ್ ಹಾಕಿದ್ದ ಹಿನ್ನೆಲೆಯಲ್ಲಿ ಮತ್ತೊಂದು ಹತ್ಯೆಯಾಗಿದೆ.

ಮಹಾರಾಷ್ಟ್ರದ ಅಮರಾವತಿಯಲ್ಲಿ ಮೆಡಿಕಲ್ ಶಾಪ್ ಮಾಲೀಕ ಉಮೇಶ್ ಪ್ರಹ್ಲಾದ್ ರಾವ್ ನೂಪರ್ ಶರ್ಮಾ ಪರವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದರು ಈ ಕಾರಣಕ್ಕಾಗಿ ಉಮೇಶ್ ಪ್ರಹ್ಲಾದ್ ರಾವ್ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ.

ಜೂನ್ 21 ರಂದು ಅಮರಾವತಿ ಜಿಲ್ಲೆಯಲ್ಲಿ ಪಶುವೈದ್ಯ ಉಮೇಶ್ ಪ್ರಹ್ಲಾದರಾವ್ ಕೋಲ್ಹೆ (54)ಅವರನ್ನು ಹತ್ಯೆ ಮಾಡಲಾಗಿದೆ

ಈ ಘಟನೆ ಸಂಬಂಧ ಪೊಲೀಸರು ಈಗಾಗಲೇ 7 ಜನರನ್ನು ಬಂಧಿಸಲಾಗಿದೆ , ಈ ಪೈಕಿ ಮುದಾಸಿನ್ ಅಹ್ಮದ್ ಹಾಗೂ ಶಾರೂಖ್ ಪಠಾಣ್ ನೂಪುರ್ ಶರ್ಮಾ ಬೆಂಬಲಿಸಿದ್ದಕ್ಕೆ ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.

error: Content is protected !!