ವಿದ್ಯಾರ್ಥಿಗಳು ಕಾಲೇಜಿಗೆ ಬೈಕ್ ತಂದು ಬೈಕ್ ವ್ಹೀಲಿಂಗ್ ಹಾವಳಿ ಹೆಚ್ಚಾಗುತ್ತಿರುರುವ ಕಾರಣ, ಪಿಯುಸಿ ವಿದ್ಯಾರ್ಥಿಗಳು ಕಾಲೇಜಿಗೆ ಬೈಕ್ ತರುವಂತಿಲ್ಲ ಎಂದು ಜಂಟಿ ಪೊಲೀಸ್ ಆಯುಕ್ತ ಡಾ.ಬಿ.ಆರ್.ರವಿಕಾಂತೇಗೌಡ ಸೂಚನೆ ನೀಡಿದ್ದಾರೆ.ಇದನ್ನು ಓದಿ –ಶ್ರೀರಂಗಪಟ್ಟಣ : ಅನೈತಿಕ ಸಂಬಂಧ ಪ್ರಶ್ನಿಸಿ ಮಕ್ಕಳ ಎದುರಿನಲ್ಲೇ ಪತ್ನಿಯ ಹತ್ಯೆಗೈದ ಪಾಪಿ ಪತಿ
ನಗರದಲ್ಲಿ ಹದಿಹರೆಯದ ಹುಡುಗರು ಬೈಕ್ ಏರಿ ಸರ್ಕಸ್ ಮಾಡುತ್ತಾರೆ. ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಮಾಡಿ ಹಾಕಿ ಲೈಕ್ಸ್ ಪಡೆಯಲು ವ್ಹೀಲಿಂಗ್ ಮಾಡಿದರೆ, ಇನ್ನೂ ಕೆಲವರು ಹುಡುಗಿಯರನ್ನು ಇಂಪ್ರೆಸ್ ಮಾಡಲು ವ್ಹೀಲಿಂಗ್ ಮಾಡುತ್ತಾರೆ.
ಇಂತಹ ವಿದ್ಯಾರ್ಥಿಗಳ ವಿರುದ್ಧ ಸಾಕಷ್ಟು ದೂರುಗಳು ಕೇಳಿ ಬಂದಿದ್ದು ನಗರ ಸಂಚಾರಿ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ.
- 5 ವಿದ್ಯಾರ್ಥಿಗಳ ಕಾವೇರಿ ನದಿಯಲ್ಲಿ ಮುಳುಗಿ ದುರ್ಮರಣ
- ಎಸ್.ಎಂ ಕೃಷ್ಣ ಆರೋಗ್ಯದಲ್ಲಿ ಏರುಪೇರು; ಮಣಿಪಾಲ್ ಆಸ್ಪತ್ರೆಗೆ ದಾಖಲು
- ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣ ಅಮಾನತ್ತು – ಎಚ್ ಡಿಕೆ
- ನಾಳೆ ಶ್ರೀನಿವಾಸ ಪ್ರಸಾದ್ ಅವರ ಅಂತಿಮ ಸಂಸ್ಕಾರ
- ಭ್ರೂಣ ಲಿಂಗ ಪತ್ತೆ ಪ್ರಕರಣ – ಮೈಸೂರಿನಲ್ಲಿ 17 ಮಂದಿ ವಿರುದ್ಧ ಎಫ್ಐಆರ್ ದಾಖಲು
- ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ