ಜಮ್ಮು-ಕಾಶ್ಮೀರದಲ್ಲಿ ಈ ಸಾಲಿನ ಮುಂಗಾರಿನ ವಿಕೋಪ ಮುಂದುವರೆದಿದೆ ಈ ಕಾರಣದಿಂದಾಗಿ ಅಮರನಾಥ್ ಗುಹೆ ಹಠಾತ್ ಮೇಘ ಸ್ಫೋಟ ಸಂಭವದಿಂದ 5 ಮಂದಿ ಸಾವನ್ನಪ್ಪಿದ್ದಾರೆ
ಈ ಮೇಘ ಸ್ಫೋಟಕ್ಕೆ ಅಂದಾಜು 12-13 ಸಾವಿರ ಜನ ಸಿಲುಕಿರೋ ಶಂಕೆ ವ್ಯಕ್ತವಾಗಿದೆ. ಅಲ್ಲದೇ ಗುಹೆ ಬಳಿಯಿರೋ ಟೆಂಟ್ಗಳು ಕೂಡ ಕೊಚ್ಚಿ ಹೋಗಿವೆ.ಇದನ್ನು ಓದಿ -ಕೆ ಆರ್ ಎಸ್ ಭರ್ತಿಗೆ 4 ಅಡಿ ಬಾಕಿ : ಜಲಾಶಯಕ್ಕೆ 37 ಸಾವಿರ ಕ್ಯೂಸೆಕ್ ಒಳಹರಿವು
ದಕ್ಷಿಣ ಕಾಶ್ಮೀರದ ಹಿಮಾಲಯ ಪರ್ವತ ಪ್ರದೇಶದಲ್ಲಿರೋ ಪವಿತ್ರ ಅಮರನಾಥ ಗುಹಾ ದೇವಾಲಯದ ಸಮೀಪ ಮೇಘ ಸ್ಫೋಟ ಉಂಟಾಗಿದೆ.
ಈ ಘಟನೆಯಲ್ಲಿ ಇದುವರೆಗೂ ಎರಡು ಮೃತ ದೇಹಗಳು ಪತ್ತೆಯಾಗಿವೆ .ಇನ್ನು, ಭಾರೀ ಮಳೆಯಿಂದ ಉಂಟಾದ ಮೇಘ ಸ್ಫೋಟದಿಂದ ಪರ್ವತದ ಮೇಲ್ಭಾಗದಿಂದ ಬಂಡೆಕಲ್ಲುಗಳು ಸಿಡಿದು ನೀರು ನುಗ್ಗಿದೆ. ಆಗ ಸಾವಿರಾರು ಟೆಂಟ್ಗಳಿಗೆ ಹಾನಿಯಾಗಿದೆ.
- ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ
- ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರು ಬರಪರಿಹಾರ ಘೋಷಣೆ
- 14 ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರದಲ್ಲಿ ಹೆಚ್ಚು ಮತದಾನ: ಮಂಡ್ಯದಲ್ಲಿ ಶೇ 81.67 ರಷ್ಟು. ಮತದಾನ
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ