ಶುಕ್ರವಾರ ಮುಂಬೈನ ಕಟ್ಟಡವೊಂದರ ನಾಲ್ಕನೇ ಮಹಡಿಯಿಂದ ಜಿಗಿದ ಕಳ್ಳನೊಬ್ಬ ಜಿಗಿದ ಮೃತಪಟ್ಟಿದ್ದಾನೆ .
ಮುಂಬೈನ ಮೆರೈನ್ ಲೈನ್ಸ್ ನಲ್ಲಿರುವ ಕಟ್ಟಡಕ್ಕೆ ಕಳ್ಳತನ ಮಾಡಲು ಮುಂದಾಗಿದ್ದ ರೋಹಿತ್ ಮೃತಪಟ್ಟಿರುವ ಮನುಷ್ಯನೆಂದು ಗುರುತಿಸಲಾಗಿದೆ.ಇದನ್ನು ಓದಿ –ಮಂಡ್ಯದ ರಂಗನತಿಟ್ಟಿನಲ್ಲಿ ಬೋಟಿಂಗ್ ರದ್ದು
ರೋಹಿತ್ ಕಟ್ಟಡಕ್ಕೆ ಕಳ್ಳತನ ಮಾಡಲು ಮುಂದಾಗಿದ್ದಾನೆ ಎನ್ನಲಾಗಿದ್ದು, ಇದೇ ವೇಳೆ ಆತನಿರುವ ಮಾಹಿತಿಯನ್ನು ಪೋಲಿಸರಿಗೆ ಮಾಹಿತಿ ನೀಡಿದ್ದಾರೆ.
ಕಟ್ಟಡದ ನಿವಾಸಿಗಳು ರೋಹಿತ್ ಸುರಕ್ಷತೆಗಾಗಿ ಕಿಟಕಿಯ ಬಳಿ ಬರುವಂತೆ ಮನವೊಲಿಸಲು ಪ್ರಯತ್ನಿಸಿದರು. ದುರಾದೃಷ್ಟ ಪೊಲೀಸ್ ಅಧಿಕಾರಿಗಳು ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳು ಕಂಡ ರೋಹಿತ್ ಪಕ್ಕದ ಕಟ್ಟಡದ ಕಾಂಪೌಂಡ್ ಗೆ ಹಾರಿದ್ದಾನೆ.ಸಚಿವ ಗೋಪಾಲಯ್ಯ ಹೆಸರು ಬಳಸಿ ಐಎಎಸ್ ಅಧಿಕಾರಿಗೆ ಬೆದರಿಕೆ ಕರೆ: ಆರೋಪಿ ಬಂಧನ
ರೋಹಿತ್ ನ್ನು ತಕ್ಷಣವೇ ಜೆಜೆ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ಅಲ್ಲಿ ಅವನಿಗೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ .
ಪೊಲೀಸ್ ಅಧಿಕಾರಿಗಳು , ಕಳ್ಳತನಕ್ಕಾಗಿ ಬಂಧನಕ್ಕೊಳಗಾಗುವುದನ್ನು ತಪ್ಪಿಸಲು ಆ ವ್ಯಕ್ತಿ ಕಟ್ಟಡವನ್ನು ಏರಿದ್ದಾನೆ ಎನ್ನಲಾಗಿದೆ.
- ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು
- ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ
- ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ