ನಟ ಕಿಚ್ಚ ಸುದೀಪ್ ವಿರುದ್ಧ ಅವಹೇಳನಕಾರಿ ಪದ ಬಳಕೆ ಹಿನ್ನೆಲೆಯಲ್ಲಿ ಬೆಂಗಳೂರಿನ ಸೆಂಟ್ರಲ್ ಸೈಬರ್ ಕ್ರೈಂ ಠಾಣೆಯಲ್ಲಿ ಫಿಲ್ಮ್ ಚೇಂಬರ್ ಅಧ್ಯಕ್ಷ ಬಾ.ಮಾ ಹರೀಶ್ ದೂರು ಸಲ್ಲಿಸಿದ್ದಾರೆ
ಸೋಷಿಯಲ್ ಮೀಡಿಯಾದ ಮೂಲಕ ಸುದೀಪ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಆಹೋರಾತ್ರ ಮತ್ತು ಚರಣ್ ವಿರುದ್ಧ ದೂರು ದಾಖಲಿಸಿದ್ದಾರೆ.ಇದನ್ನು ಓದಿ –ಭಾರತ್ ಗೌರವ್ ರೈಲು ಬೋಗಿ ಪರಿಶೀಲಿಸಿದ ಸಚಿವೆ ಶಶಿಕಲಾ – ರೋಹಿಣಿ ಸಿಂಧೂರಿ
ಕಾರ್ಪೋರೇಷನ್ ವೃತ್ತದ ಸಮೀಪದ ಹಲಸೂರು ಗೇಟ್ ಕಚೇರಿಗೆ ಭೇಟಿ ನೀಡಿದ ವಾಣಿಜ್ಯ ಅಧ್ಯಕ್ಷ ಬಾ.ಮಾ ಹರೀಶ್ ನೇತೃತ್ವದ ತಂಡ ದೂರು ಸಲ್ಲಿಕೆ ಮಾಡಿತ್ತು.
ಸುದೀಪ್ ಭಾರತೀಯ ಚಿತ್ರರಂಗದಲ್ಲಿ ದೊಡ್ಡ ಹೆಸರು ಮಾಡಿರುವ ನಟ. ಈ ರೀತಿ ಅವಹೇಳನಕಾರಿ ಹೇಳಿಕೆ ಮೂಲಕ ಸುದೀಪ್ ಗೌರವಕ್ಕೆ ಚ್ಯುತಿ ತರುವ ಕೆಲಸ ಮಾಡಿದ್ದಾರೆ. ಹಾಗಾಗಿ ಅವರಗಳ ವಿರುದ್ದ ಕಠಿಣ ಕ್ರಮ ಜರುಗಿಸುವಂತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
- ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ
- ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ
- ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು
- ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್
- ರೇವಣ್ಣ ಅಪಹರಣ ಕೇಸ್ : ಎಸ್ಐಟಿ ವಿಶೇಷ ತಂಡದಿಂದ 40 ಕಡೆ ರೇಡ್