ಮಂಡ್ಯ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಶಾಂತಾ ಎಲ್ ಹುಲ್ಮನಿ ನಿಯೋಜನೆ ಮಾಡಲಾಗಿದೆ
ಹಾಲಿ ದಿವ್ಯ ಪ್ರಭು ಅವರನ್ನು ವರ್ಗಾವಣೆ ಮಾಡಲಾಗಿದೆ. ಯಾವುದೇ ಜಾಗ ತೋರಿಸಿಲ್ಲ .ಇದನ್ನು ಓದಿ -ಕಬಿನಿ 35 ಸಾವಿರ ಕ್ಯೂಸೆಕ್ ಅಧಿಕ ನೀರು ನದಿಗೆ – ನಂಜನಗೂಡಿನಲ್ಲಿ ಪ್ರವಾಹ
2013ರಲ್ಲಿ ಶಾಂತ ಹುಲ್ಮನಿ ಅವರು ಮಂಡ್ಯದ ಉಪವಿಭಾಗಾಧಿಕಾರಿ ಯಾಗಿಯೂ ಸೇವೆ ಸಲ್ಲಿಸಿದ್ದರು.
ಶಾಂತ ಅವರು ರಾಜೀವ್ ಗಾಂಧಿ ಹೌಸಿಂಗ್ ಕಾರ್ಪೊರೇಷನ್ ನ ಪ್ರಧಾನ ವ್ಯವಸ್ಥಾಪಕ ಸೇವೆ ಸಲ್ಲಿಸಿದ್ದಾರೆ.
- ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು
- ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ
- ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ