ಕೃಷ್ಣರಾಜಸಾಗರ ಆಣೆಕಟ್ಟೆಗೆ ಭಾರಿ ಪ್ರಮಾಣದಲ್ಲಿ ನೀರಿನ ಒಳಹರಿವು ಇರುವ ಹಿನ್ನೆಲೆಯಲ್ಲಿ ಕಾವೇರಿ ನದಿಗೆ 75 ಸಾವಿರ ಕ್ಯೂಸೆಕ್ ನಿಂದ 1ಲಕ್ಷ 50 ಸಾವಿರ ಕ್ಯೂಸೆಕ್ ನೀರು ಬಿಡುವ ಸೂಚನೆಯನ್ನು ನೀರಾವರಿ ಇಲಾಖೆ ಅಧಿಕಾರಿಗಳು ನೀಡಿದ್ದಾರೆ
ಈಗ 1 ಟಿಎಂಸಿ ನೀರು ತುಂಬಿದ್ರೆ KRS ಡ್ಯಾಂ ಸಂಪೂರ್ಣ ಭರ್ತಿಯಾಗಲಿದೆ. ಇದನ್ನು ಓದಿ –ಕಿಕ್ ಬಾಕ್ಸಿಂಗ್ ಸ್ಪರ್ಧೆ: ತಲೆಗೆ ಬಿದ್ದ ಪೆಟ್ಟಿನಿಂದ ಮೈಸೂರಿನ ಯುವಕ ಸಾವು
ರಾಜ್ಯದಲ್ಲಿ ಕಳೆದ ವಾರದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯ ಪರಿಣಾಮ ಕೆಆರ್ಎಸ್ ಡ್ಯಾಂ ಬಹುತೇಕ ಭರ್ತಿಯಾಗಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಡ್ಯಾಂ 124.80 ಅಡಿ ಇದೆ. ಈಗಾಗಲೇ ಈ ಡ್ಯಾಂ 124.00 ಅಡಿ ಭರ್ತಿಯಾಗಿದೆ. ಡ್ಯಾಂಗೆ 65,635 ಕ್ಯೂಸೆಕ್ ಒಳಹರಿವು ಮತ್ತು 46,518 ಕ್ಯೂಸೆಕ್ ನೀರು ಹೊರಹರಿವು ಇದೆ.
49.452 ಟಿಎಂಸಿ ಸಾಂದ್ರತೆ ಇರುವ ಡ್ಯಾಂನಲ್ಲಿ 48.336 ಟಿಎಂಸಿ ಸಂಗ್ರಹವಾಗಿದೆ. ಇನ್ನು 1 ಟಿಎಂಸಿ ನೀರು ತುಂಬಿದ್ರೆ ಈ ಡ್ಯಾಂ ಸಂಪೂರ್ಣ ಭರ್ತಿಯಾಗುತ್ತೆ.
- ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು
- ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ
- ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ