ಬೆಂಗಳೂರಿನ ವಿಧಾನಸೌಧದ ಮೂರನೇ ಮಹಡಿಯ ಕೊಠಡಿಗಳಲ್ಲಿ ಬೆಂಕಿ ದುರಂತ ಸಂಭವಿಸಿದೆ
ವಿಧಾನಸೌಧದ ಮೂರನೇ ಮಹಡಿಯಲ್ಲಿರುವಂತ ರೂಂ ನಂ.334ರಲ್ಲಿ ಎಸಿ ಸ್ಪೋಟಗೊಂಡ ಪರಿಣಾಮದಿಂದಾಗಿ ಬೆಂಕಿ ಕಾಣಿಸಿಕೊಂಡಿದೆ.ಇದನ್ನು ಓದಿ –ಬಂಗಾಳ ರಾಜ್ಯಪಾಲ ಜಗದೀಪ್ ಧಂಕರ್ರನ್ನು NDA ಉಪರಾಷ್ಟ್ರಪತಿ ಅಭ್ಯರ್ಥಿ
ಸದ್ಯ ಬೆಂಕಿ ಹತ್ತಿದ ಸಂದರ್ಭದಲ್ಲಿ ಯಾವುದೇ ಅಧಿಕಾರಿಗಳು, ಸಿಬ್ಬಂದಿ ಇರಲಿಲ್ಲ . ಹೀಗಾಗಿ ಯಾವುದೇ ಅನಾಹುತವಾಗಿಲ್ಲ. ಆದರೆ ಕೆಲವು ಕಡತಗಳು ಸುಟ್ಟಿರುವುದಾಗಿ ತಿಳಿದು ಬಂದಿದೆ.
ವಿಷಯ ತಿಳಿದು ಸ್ಥಳದಲ್ಲಿದ್ದಂತ ಸಿಬ್ಬಂದಿಗಳೇ ಕೂಡಲೇ ನಂದಿಸಿದ್ದಾರೆ. ಹೀಗಾಗಿ ಇಡೀ ಕೊಠಡಿಗೆ ಬೆಂಕಿ ಆವರಿಸಿ, ಧಗಧಗಿಸಿ ಹೊತ್ತಿ ಉರಿಯಬೇಕಿದ್ದಂತ ಘಟನೆ ತಪ್ಪಿದೆ.
- ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
- ಇಬ್ಬರು ಮಕ್ಕಳು ಬಿಸಿಲ ಝಳಕ್ಕೆ ಬಲಿ
- ರಾಜ್ಯದಲ್ಲಿ ಇಂದಿನಿಂದ ನರೇಂದ್ರ ಮೋದಿ ಪ್ರಚಾರ
- ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ
- ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರು ಬರಪರಿಹಾರ ಘೋಷಣೆ
- 14 ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರದಲ್ಲಿ ಹೆಚ್ಚು ಮತದಾನ: ಮಂಡ್ಯದಲ್ಲಿ ಶೇ 81.67 ರಷ್ಟು. ಮತದಾನ