ಕೊಡಗಿನಲ್ಲಿ ಭಾರಿ ಮಳೆಯಿಂದಾಗಿ ಮಡಿಕೇರಿ ತಿಮ್ಮಯ್ಯ ವೃತ್ತದಲ್ಲಿ ಮಂಗಳೂರು ರಸ್ತೆ ಸಂಚಾರ ಬಂದ್ ಮಾಡಿ ಬದಲಿ ಮಾರ್ಗದಲ್ಲಿ ಸಂಚರಿಸಲು ಸೂಚಿಸಲಾಗಿದೆ.
ಕೊಡಗು ಜಿಲ್ಲಾಧಿಕಾರಿ ಕಚೇರಿ ಕೆಳಭಾಗದಲ್ಲಿ ತಡೆಗೋಡೆ ಕುಸಿಯುವ ಭೀತಿ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಬದಲಿ ರಸ್ತೆ ಸೂಚಿಸಲಾಗಿದೆ. ದುಡ್ಡು ಜಾರಿ ಕೆಳಗೆ ಬಿತ್ತು ಸಾರ್ … ಸಿದ್ದರಾಮಯ್ಯರ ಕ್ಷಮೆ ಕೋರಿದ ಮುಸ್ಲಿಂ ಮಹಿಳೆ
ಮಡಿಕೇರಿ – ಮಂಗಳೂರಿಗೆ ತೆರಳುವವರು ಹಾಗೂ ಮಡಿಕೇರಿ- ಮಂಗಳೂರಿನಿಂದ ಬರುವವರು ಮೇಕೆರಿ – ತಾಳತ್ತಮನೆ – ಅಪ್ಪಂಗಳ ಮಾರ್ಗವಾಗಿ ಸಾಗುವಂತೆ ಸೂಚನೆ ನೀಡಲಾಗಿದೆ.
ತಿಮ್ಮಯ್ಯ ವೃತ್ತದಲ್ಲಿ ಬ್ಯಾರಿಕೇಡ್ ಅಳವಡಿಸಿ ಮಂಗಳೂರು ರಸ್ತೆ ಬಂದ್ ಮಾಡಿ, ಮುನ್ನೆಚ್ಚರಿಕೆ ಕ್ರಮವಾಗಿ ಮಾರ್ಗ ಬಂದ್ ಮಾಡಲಾಗಿದೆ ಎಂದು ಸಂಚಾರಿ ಪೊಲೀಸರು ಸ್ಪಷ್ಟ ಪಡಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು