ಕೊಡಗಿನಲ್ಲಿ ಭಾರಿ ಮಳೆಯಿಂದಾಗಿ ಮಡಿಕೇರಿ ತಿಮ್ಮಯ್ಯ ವೃತ್ತದಲ್ಲಿ ಮಂಗಳೂರು ರಸ್ತೆ ಸಂಚಾರ ಬಂದ್ ಮಾಡಿ ಬದಲಿ ಮಾರ್ಗದಲ್ಲಿ ಸಂಚರಿಸಲು ಸೂಚಿಸಲಾಗಿದೆ.
ಕೊಡಗು ಜಿಲ್ಲಾಧಿಕಾರಿ ಕಚೇರಿ ಕೆಳಭಾಗದಲ್ಲಿ ತಡೆಗೋಡೆ ಕುಸಿಯುವ ಭೀತಿ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಬದಲಿ ರಸ್ತೆ ಸೂಚಿಸಲಾಗಿದೆ. ದುಡ್ಡು ಜಾರಿ ಕೆಳಗೆ ಬಿತ್ತು ಸಾರ್ … ಸಿದ್ದರಾಮಯ್ಯರ ಕ್ಷಮೆ ಕೋರಿದ ಮುಸ್ಲಿಂ ಮಹಿಳೆ
ಮಡಿಕೇರಿ – ಮಂಗಳೂರಿಗೆ ತೆರಳುವವರು ಹಾಗೂ ಮಡಿಕೇರಿ- ಮಂಗಳೂರಿನಿಂದ ಬರುವವರು ಮೇಕೆರಿ – ತಾಳತ್ತಮನೆ – ಅಪ್ಪಂಗಳ ಮಾರ್ಗವಾಗಿ ಸಾಗುವಂತೆ ಸೂಚನೆ ನೀಡಲಾಗಿದೆ.
ತಿಮ್ಮಯ್ಯ ವೃತ್ತದಲ್ಲಿ ಬ್ಯಾರಿಕೇಡ್ ಅಳವಡಿಸಿ ಮಂಗಳೂರು ರಸ್ತೆ ಬಂದ್ ಮಾಡಿ, ಮುನ್ನೆಚ್ಚರಿಕೆ ಕ್ರಮವಾಗಿ ಮಾರ್ಗ ಬಂದ್ ಮಾಡಲಾಗಿದೆ ಎಂದು ಸಂಚಾರಿ ಪೊಲೀಸರು ಸ್ಪಷ್ಟ ಪಡಿಸಿದ್ದಾರೆ.
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ