ನವದೆಹಲಿಯಲ್ಲಿ ಸಂಸದೆ ಸುಮಲತಾ ಅವರು ರಾಷ್ಟ್ರಪತಿ ಚುನಾವಣೆಯಲ್ಲಿ ಮತದಾನ ಮಾಡಿದರು.
ಇಂದು ರಾಷ್ಟ್ರಪತಿ ಚುನಾವಣೆ : NDA ಅಭ್ಯರ್ಥಿ ದ್ರೌಪದಿ ಮುರ್ಮು ಗೆಲುವು ಸಾಧ್ಯತೆ
ಸಂಸತ್ ನ ಮುಂಗಾರು ಅಧಿವೇಶನ ಕೂಡ ಇಂದೇ ಆರಂಭವಾದ ಹಿನ್ನೆಲೆಯಲ್ಲಿ ಅಧಿವೇಶನಕ್ಕೂ ತೆರಳುವ ಮುನ್ನ ಮಹಿಳಾ ಸಂಸದರ ಜೊತೆ ಪೋಟೊ ಸೆಷನ್ ನಲ್ಲಿ ಪಾಲ್ಗೊಂಡಿದ್ದರು.

ಈ ನಡುವೆ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಜೊತೆ ರಾಷ್ಟ್ರೀಯ ಹೆದ್ದಾರಿ – 275 ಕಾಮಗಾರಿ ಪ್ರಗತಿ ಕುರಿತು ಸಂಸದೆ ಸುಮಲತಾ ಚರ್ಚೆ ನಡೆಸಿರುವುದಾಗಿ ನ್ಯೂಸ್ ಸ್ನ್ಯಾಪ್ ಡಿಜಿಟಲ್ ಗೆ ಮಾಹಿತಿ ನೀಡಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು