ಪುಷ್ಪಾ ಸಿನಿಮಾ ಮಾದರಿಯಲ್ಲಿ ವಾಹನವನ್ನು ಆಲ್ಟರೇಷನ್ ಮಾಡಿ ಗಾಂಜಾ ಸಪ್ಲೈ ಮಾಡುತ್ತಿದ್ದ ಏಳು ಜನ ಆರೋಪಿಗಳನ್ನು ಬೇಗೂರು ಪೊಲೀಸರು ಬಂಧಿಸಿದ್ದಾರೆ.
ಅರವಿಂದ್, ಪವನ್, ಅಮ್ಜದ್ ಇತಿಯಾರ್, ಪ್ರಭು, ನಜೀಮ್, ಪ್ರಸಾದ್ ಹಾಗೂ ಪತ್ತಿ ಸತಿಯಾರ್ ಬಂಧಿತ ಆರೋಪಿಗಳು.ಹುಬ್ಬಳ್ಳಿಯ ಕ್ಯಾಂಡಲ್ ಫ್ಯಾಕ್ಟರಿಯಲ್ಲಿ ಅಗ್ನಿ ದುರಂತ : 9 ಮಂದಿಗೆ ಗಂಭೀರ ಗಾಯ
ಬಂಧಿತ ಆರೋಪಿಗಳಿಂದ ಸುಮಾರು 1 ಕೋಟಿ ಮೌಲ್ಯದ 175 ಕೆ.ಜಿ ಗಾಂಜಾ ವಶಪಡೆದುಕೊಂಡಿದ್ದಾರೆ. ಏಳು ಆರೋಪಿಗಳು ವಿಶಾಖಪಟ್ಟಣಂನಿಂದ ಬೆಂಗಳೂರಿಗೆ ರಾತ್ರಿ ವೇಳೆ ಗಾಂಜಾ ಸಾಗಾಟ ಮಾಡುತ್ತಿದ್ದರು ಎನ್ನಲಾಗಿದೆ.
ಗಾಂಜಾ ಸಾಗಿಸಲು ಅನುಕೂಲವಾಗುವಂತೆ ಬೊಲೆರೋ ಪಿಕಪ್ ವಾಹನ ಮಾರ್ಪಾಡು ಮಾಡಿಕೊಂಡಿದ್ದರು.
ಸದ್ಯ ಏಳು ಆರೋಪಿಗಳನ್ನು ಬೇಗೂರು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ
- ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು
- ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್
- ರೇವಣ್ಣ ಅಪಹರಣ ಕೇಸ್ : ಎಸ್ಐಟಿ ವಿಶೇಷ ತಂಡದಿಂದ 40 ಕಡೆ ರೇಡ್
- ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ
- ಬಿಜೆಪಿ ಜೊತೆಗಿನ ಮೈತ್ರಿ ಸದ್ಯಕ್ಕೆ ನನಗೆ ಮುಖ್ಯ ಅಲ್ಲ: ಎಚ್ ಡಿ ಕೆ