ಮೈಸೂರಿನ ಚಾಮುಂಡಿ ತಾಯಿಗೆ ಹರಿಕೆ ತೀರಿಸಿದ ಭಕ್ತನೊಬ್ಬ ಒಂದು ಲಕ್ಷಕ್ಕೂ ಹೆಚ್ಚಿನ ರದ್ದಾದ ನೋಟುಗಳು ಹುಂಡಿ ಹಾಕಿ ಕೈ ತೊಳೆದುಕೊಂಡಿದ್ದಾನೆ
ಆಷಾಢ ಮಾಸದ ಹಿನ್ನೆಲೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಬಂದು ಹುಂಡಿಯಲ್ಲಿ ಹರಕೆ ಹಣ ಹಾಕಿ ಹರಕೆ ತೀರಿಸಿದ್ದಾರೆ.ಇದನ್ನು ಓದಿ –ಟ್ರಯಲ್ ಬ್ಲಾಸ್ಟ್ ಆಧರಿಸಿ ಗಣಿಗಾರಿಕೆಗೆ ಅವಕಾಶ ಬೇಡ: ಸಿಎಂಗೆ ಸುಮಲತಾ ಪತ್ರ
ಆದರೆ, ನವೆಂಬರ್ 8, 2016 ರಂದೇ ನೋಟುಗಳನ್ನು ಅಮಾನ್ಯೀಕರಣ ಮಾಡಿದ್ದರೂ ಇಂದಿಗೂ ಹಳೆಯ 500 ಹಾಗೂ 1000 ರ ಮುಖ ಬೆಲೆಯ ನೋಟುಗಳು ಕಂಡು ಬರುತ್ತಿರುವು ದೇವಸ್ಥಾನದ ಸಿಬ್ಬಂದಿಗಳ ಅಚ್ಚರಿಗೆ ಕಾರಣವಾಗಿದೆ.
500 ಹಾಗೂ 1000 ರೂ ಮೌಲ್ಯದ ನೋಟುಗಳು ರದ್ದಾಗಿದೆ ಎಂಬ ಕಾರಣಕ್ಕೆ ಚಲಾವಣೆಯಲ್ಲಿ ಇಲ್ಲ ಎಂಬ ಕಾರಣಕ್ಕೆ ಹುಂಡಿ ಹಾಕುತ್ತಿದ್ದಾರೋ ಅಥವಾ ಇದೇ ನೋಟುಗಳನ್ನು ಹಾಕುತ್ತೇವೆ ಎಂಬ ಹರಕೆ ಕಟ್ಟಿಕೊಂಡಿದ್ದರುವ ಆ ತಾಯಿ ಚಾಮುಂಡಿಯೇ ಗೊತ್ತು.
- ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು
- ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ
- ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ