ಬಿಳಿಗಿರಿರಂಗನ ಬೆಟ್ಟದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಬುಧವಾರ ಬೆಳಿಗ್ಗೆ ಕಾಡಾನೆ ಲಗ್ಗೆ ಇಟ್ಟು ವಿದ್ಯಾರ್ಥಿಗಳು ಆತಂಕಕ್ಕೆ ಈಡಾಗಿದ್ದರು.
ಮೊರಾರ್ಜಿ ದೇಸಾಯಿ ವಸತಿ ಶಾಲೆಯ ತಂತಿ ಬೇಲಿಯನ್ನು ಕಿತ್ತು ಆನೆಯು ಒಳ ಪ್ರವೇಶಿಸಿದೆ.ಇದನ್ನು ಓದಿ –ಬೈಯ್ಯಪ್ಪನಹಳ್ಳಿ – ಕೆ.ಆರ್. ಪುರಂ ಮೆಟ್ರೋ ಟೆಸ್ಟ್ ಟ್ರಯಲ್: ಡಿಸೆಂಬರ್ಗೆ ವೈಟ್ಫೀಲ್ಡ್ಗೆ ಮೆಟ್ರೋ
ಬೆಳಗಿನ ಜಾವ 5. 45 ಸಮಯದಲ್ಲೇ ಇಲ್ಲಿನ ಸಿಬ್ಬಂದಿಯು ಕುಡಿಯುವ ನೀರಿನ ಮೋಟರ್ ಸ್ವಿಚ್ ಆನ್ ಮಾಡಲು ತೆರಳುತ್ತಿರುವಾಗ ಆನೆಯನ್ನು ನೋಡಿದ್ದಾರೆ.
ತಕ್ಷಣ ಈ ಬಗ್ಗೆ ಶಾಲೆಯ ಶಿಕ್ಷಕರ ವರ್ಗದವರಿಗೆ ತಿಳಿಸಿ ಶಾಲಾ ಮಕ್ಕಳನ್ನು ಕೊಠಡಿ ಒಳಗೆ ಇರಿಸಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಮಾಹಿತಿಯನ್ನು ತಿಳಿಸಿದ್ದಾರೆ.
ತಕ್ಷಣ ಅರಣ್ಯಾಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಏರ್ ಗನ್ , ಪಟಾಕಿ ಸಿಡಿಸುವ ಮೂಲಕ ಕಾರ್ಯಾಚರಣೆ ಮಾಡಿ ಆನೆಯನ್ನು ಶಾಲೆಯಿಂದ ಹೊರ ಹೋಗುವ ರೀತಿಯಲ್ಲಿ ಕಾಯ೯ಚರಣೆಯನ್ನು ಮಾಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು