ಅಪ್ರಾಪ್ತ ಬಾಲಕನಿಗೆ ಬೈಕ್ ಓಡಿಸಲು ಕೊಟ್ಟಿದ್ದ ಮಾಲೀಕನಿಗೆ ರಾಮನಗರ ಚನ್ನಪಟ್ಟಣದ ಜೆ.ಎಂ.ಎಫ್.ಸಿ. ನ್ಯಾಯಾಲಯ 34 ಸಾವಿರ ರು ದಂಡ ಹಾಗೂ ಒಂದು ದಿನ ಸಜೆ ವಿಧಿಸಿ ತೀರ್ಪು ನೀಡಿದೆ
ಚನ್ನಪಟ್ಟಣದ ಅನ್ವರ್ ಖಾನ್ ಕೋರ್ಟ್ ಶಿಕ್ಷೆಗೆ ಒಳಗಾದ ವ್ಯಕ್ತಿ.ಇದನ್ನು ಓದಿ –ಸಚಿವ ಪಾರ್ಥನ ಗೆಳತಿ ಅರ್ಪಿತಾಳ ಮತ್ತೊಂದು ಮನೆಯಲ್ಲಿ ಮತ್ತೆ 29 ಕೋಟಿ ಹಣ , 5 KG ಚಿನ್ನ ಪತ್ತೆ
ತಮ್ಮ ಸಂಬಂಧಿಕರ ಮಗನಿಗೆ ಬೈಕ್ ಕೊಟ್ಟಿದ್ದರು, ಬಾಲಕ ಮೃತಪಟ್ಟಿದ್ದ ಬಗ್ಗೆ ಪ್ರಕರಣ ದಾಖಲಾಗಿತ್ತು.
4 ತಿಂಗಳ ಹಿಂದೆ ತಮ್ಮ ದ್ವಿಚಕ್ರ ವಾಹನವನ್ನು ಬಾಲಕನಿಗೆ ಚಾಲನೆ ಮಾಡಲು ಕೊಟ್ಟಿದ್ದರು. ಚನ್ನಪಟ್ಟಣದ ಕೆಎಸ್ಆರ್ ಟಿಸಿ ಡಿಪೋ ಎದುರು ಬೈಕ್ ಚಾಲನೆ ವೇಳೆಯಲ್ಲಿ ಆಯತಪ್ಪಿ ಕೆಳಗೆ ಬಿದ್ದು ಬಾಲಕ ಮೃತಪಟ್ಟಿದ್ದ.
ವಿಚಾರಣೆ ನಡೆಸಿದ ನ್ಯಾಯಾಲಯ 34,000 ರೂ. ದಂಡ ಹಾಗೂ ಒಂದು ದಿನ ಸಜೆ ವಿಧಿಸಿ ಆದೇಶಿಸಿದೆ.
- ಹೆಚ್.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು: ದಿಢೀರ್ ಆಸ್ಪತ್ರೆಗೆ ಶಿಫ್ಟ್!
- ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಸರ್ಕಾರಿ ನೌಕರರು ಸಾವು
- Lok Sabha Election 2024 : ಕರ್ನಾಟಕದಲ್ಲಿ ಶೇ. 9.45% ರಷ್ಟು ಮತದಾನ
- ಪ್ರಜ್ವಲ್ ಮಾತ್ರವಲ್ಲ , ತುಂಬ ರಾಜಕಾರಣಿಗಳ ವಿಡಿಯೋಗಳು ಸದ್ಯದಲ್ಲೇ ಹೊರಬರಲಿದೆ : ಕೆ ಎಸ್ ಈಶ್ವರಪ್ಪ
- ರಾಜ್ಯ ಸರ್ಕಾರವೇ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಲು ಹೊಣೆ : ಪ್ರಧಾನಿ ನರೇಂದ್ರ ಮೋದಿ
- ಮಂಡ್ಯ : ಭಾರಿ ಮಳೆಗೆ ಕಾರಿನ ಮೇಲೆ ಮರ ಬಿದ್ದು ವ್ಯಕ್ತಿ ದುರ್ಮರಣ