ಸುರತ್ಕಲ್ ನ ಫಾಸಿಲ್ ಹತ್ಯೆಗೆ ದುಷ್ಕರ್ಮಿಗಳು ಬಳಕೆ ಮಾಡಿದ್ದ ಕಾರು ಉಡುಪಿಯ ಕಾರ್ಕಳ ತಾಲೂಕಿನ ಇನ್ನಾ ಗ್ರಾಮದಲ್ಲಿ ಪತ್ತೆಯಾಗಿದೆ
ಕೃತ್ಯಕ್ಕೆ ಬಳಕೆ ಮಾಡಲಾಗಿದ್ದ KA19 ಸಿರೀಸ್ನ ಹ್ಯುಂಡೈ ಇಯಾನ್ ಕಾರನ್ನು ದುಷ್ಕರ್ಮಿಗಳು ನಿರ್ಜನ ಪ್ರದೇಶದಲ್ಲಿ ಬಿಟ್ಟು ಹೋಗಿದ್ದಾರೆ ಎನ್ನಲಾಗಿದೆ.ಇದನ್ನು ಓದಿ –ಪ್ರವೀಣ್ ನಿವಾಸಕ್ಕೆ ಸಚಿವೆ ಶೋಭಾ ಕರಂದ್ಲಾಜೆ ಭೇಟಿ-ಕುಟುಂಬಕ್ಕೆ 5 ಲಕ್ಷ ರು ನಗದು, ಚೆಕ್ ವಿತರಣೆ
ಈ ಕುರಿತು ಮಾಹಿತಿ ಲಭ್ಯವಾಗುತ್ತಿದಂತೆ ಮಂಗಳೂರು ಪೊಲೀಸರು ಉಡುಪಿಗೆ ದೌಡಾಯಿಸಿದ್ದಾರೆ. ಕಾಪು ಪೊಲೀಸರು ಕಾರು ಇರುವ ನಿರ್ಜನ ಪ್ರದೇಶದತ್ತ ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ.
- ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು
- ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ
- ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ