ಮಂಡ್ಯ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಎಚ್ ಎಲ್ ನಾಗರಾಜು ಅವರನ್ನು ನೇಮಕಾತಿ ಮಾಡಿ ಆದೇಶ ಹೊರಡಿಸಿದೆ.
ಚಿಕ್ಕ ಮಂಗಳೂರಿನ ಉಪ ವಿಭಾಗಾಧಿಕಾರಿ ಸೇವೆ ಮಾಡಿದ ನಾಗರಾಜು ಅವರು ಹಿರಿಯ ಶ್ರೇಣಿಯ ಕೆ ಎ ಎಸ್
ಅಧಿಕಾರಿಯಾಗಿದ್ದಾರೆ.
ಅಪರ ಜಿಲ್ಲಾಧಿಕಾರಿಯಾಗಿದ್ದ ಶೈಲಜಾ ಅವರನ್ನು ವರ್ಗಾವಣೆ ಮಾಡಿರುವ ಸರ್ಕಾರ ಯಾವುದೇ ಜಾಗ ತೋರಿಸಿಲ್ಲ. ದನ್ನು ಓದಿ – ಭೀಕರ ಅಪಘಾತ : ನಾಲ್ವರ ಸಾವು: ಜೋಗ ಪ್ರವಾಸದ ವೇಳೆ ದುರಂತ
- ಹೆಚ್.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು: ದಿಢೀರ್ ಆಸ್ಪತ್ರೆಗೆ ಶಿಫ್ಟ್!
- ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಸರ್ಕಾರಿ ನೌಕರರು ಸಾವು
- Lok Sabha Election 2024 : ಕರ್ನಾಟಕದಲ್ಲಿ ಶೇ. 9.45% ರಷ್ಟು ಮತದಾನ
- ಪ್ರಜ್ವಲ್ ಮಾತ್ರವಲ್ಲ , ತುಂಬ ರಾಜಕಾರಣಿಗಳ ವಿಡಿಯೋಗಳು ಸದ್ಯದಲ್ಲೇ ಹೊರಬರಲಿದೆ : ಕೆ ಎಸ್ ಈಶ್ವರಪ್ಪ
- ರಾಜ್ಯ ಸರ್ಕಾರವೇ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಲು ಹೊಣೆ : ಪ್ರಧಾನಿ ನರೇಂದ್ರ ಮೋದಿ