ಮಂಡ್ಯ ಜಿಲ್ಲೆಯ ಮೇಲುಕೋಟೆಯಲ್ಲಿ ಭಾರೀ ಮಳೆಯಿಂದಾಗಿ ಅಕ್ಕ-ತಂಗಿ ಕೊಳದ ಪೈಕಿ ತಂಗಿ ಕೊಳದ ತಡೆ ಗೋಡೆ ಕುಸಿತಗೊಂಡಿದೆ, ಗೋಡೆ ಕುಸಿದು ಕೊಳದ ಒಳಭಾಗಕ್ಕೆ ಕಲ್ಲುಗಳು ಬಿದ್ದಿದೆ.
ತಡೆಗೋಡೆ ಕುಸಿತ ಹಿನ್ನೆಲೆ ಧನುಷ್ಕೋಟಿ ರಸ್ತೆಗೆ ಹಾನಿಯಾಗಿದೆ. ಇದರಿಂದ ಸ್ಥಳೀಯ ಗ್ರಾಮಸ್ಥರು ಓಡಾಡೋಕೆ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.ಇದನ್ನು ಓದಿ –ಭಾರೀ ಮಳೆಗೆ ಕಾವೇರಿ ಆರ್ಭಟ : KRS ಡ್ಯಾಂನಿಂದ ನೀರು ಬಿಡುಗಡೆ: ಕಾರಂಜಿ, ಬೋಟಿಂಗ್ ಸ್ಥಗಿತ
ಅಕ್ಕ-ತಂಗಿ ಕೊಳದ ಗೋಡೆ ಸರಿ ಪಡಿಸುವಂತೆ ಒತ್ತಾಯಿಸಲಾಗಿದೆ.
- ಹಾಸನ ಅಶ್ಲೀಲ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ: ಎಸ್ಐಟಿ
- ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು
- ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ
- ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ