ಆಗಸ್ಟ್ 19 ರಂದು ಮೈಸೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಹಿತಿ ಸಂಗ್ರಹ ಇದೆ. ಈ ಹಿನ್ನೆಲೆಯಲ್ಲಿ ವಿಚಾರಣೆಗಾಗಿ ಮೈಸೂರಿಗೆ ಮಾಜಿ ಜಿಲ್ಲಾಧಿಕಾರಿ ಆಗಮಿಸಲಿದ್ದಾರೆ.
ರೋಹಿಣಿ ಸಿಂಧೂರಿ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಹಗರಣಗಳು ನಡೆದಿವೆ ಎನ್ನಲಾಗಿರುವ ಆರೋಪಗಳ ಬಗ್ಗೆ ತನಿಖೆ ನಡೆಯಲಿದೆ.
ಈ ಹಿಂದೆ ಸಾ.ರಾ.ಮಹೇಶ್ ರೋಹಿಣಿ ಸಿಂಧೂರಿ ವಿರುದ್ಧ ಗಂಭೀರ ಆರೋಪವನ್ನು ಮಾಡಿದ್ದರು.
ನಿಯಮ ಬಾಹಿರವಾಗಿ ಈಜುಕೊಳ ನಿರ್ಮಾಣ ಮಾಡಲಾಗಿದೆ. ಜಿಲ್ಲಾಧಿಕಾರಿ ನಿವಾಸಕ್ಕೆ ವೆಟ್ರಿಫೈಡ್ ಟೈಲ್ಸ್ ಅಳವಡಿಕೆ ಮಾಡಲಾಗಿದೆ ಎಂದು ಸಾ.ರಾ.ಮಹೇಶ್ ಆರೋಪ ಮಾಡಿದ್ದರು. ಈ ಸಂಬಂಧ ರೋಹಿಣಿ ಸಿಂಧೂರಿ ವಿಚಾರಣೆಯನ್ನು ಎದುರಿಸಲಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು