ದೇಶದಲ್ಲಿ 75ನೇ ಅಮೃತ ಮಹೋತ್ಸವ ಸಂಭ್ರಮದ ಮನೆ ಮಾಡಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ ಕಳೆದ ಮಧ್ಯರಾತ್ರಿ ಮಲ್ಲೇಶ್ವರಂ ಗ್ರೌಂಡ್ನಲ್ಲಿ ‘ಸ್ವಾತಂತ್ರ್ಯ’ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಮಧ್ಯರಾತ್ರಿ 12 ಗಂಟೆಗೆ ಸಿಎಂ ಬೊಮ್ಮಾಯಿ ಧ್ವಜಾರೋಹಣ ನೆರವೇರಿಸಿದ್ದಾರೆ. ಸಿಎಂ ಬೊಮ್ಮಾಯಿಗೆ ಅಶ್ವತ್ಥ್ ನಾರಾಯಣ್ ಸಾಥ್ ನೀಡಿದ್ದಾರೆ. ಧ್ವಜರೋಹಣದ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಗಾಯಕಿ ಮಂಗ್ಲಿ ಸಂಗೀತ ಹಾಗೂ ದೇಶಭಕ್ತಿ ಹಾಡುವ ಮೂಲಕ ನೆರೆದಿದ್ದ ದೇಶಾಭಿಮಾನಿಗಳಿಗೆ ಮನರಂಜಿಸಿದ್ದಾರೆ.
ಡೊಳ್ಳು ಕುಣಿತ ಸೇರಿದಂತೆ ಹಲವು ಸಾಂಸ್ಕೃತಿಕ ಕಾರ್ಯಕ್ರಮ ನಡೆದಿದವು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ