ಬೆಂಗಳೂರಿನಲ್ಲಿ ರೌಡಿ ಶೀಟರ್ ಒಬ್ಬ, ಮಹಿಳಾ ಮುಖ್ಯಪೇದೆಗೆ ಡ್ರ್ಯಾಗರ್ ನಿಂದ ಇರಿದ ಘಟನೆ ಜರುಗಿದೆ.
ಬೆಂಗಳೂರಿನ ಹೆಚ್ ಎಎಲ್ ಬಳಿಯ ಜ್ಯೋತಿ ನಗರದಲ್ಲಿ ಕಳೆದ ರೌಡಿ ಶೀಟರ್ ಶೇಕ್ ಶರೀಫ್ ಆಲಿಯಾಸ್ ಶರೀಫ್ (25) ಎಂಬಾತ HAL ಠಾಣೆಯ ಮಹಿಳಾ ಹೆಡ್ ಕಾನ್ ಸ್ಟೇಬಲ್ ವಿನುತಾ ಎಂಬುವರಿಗೆ ಚಾಕುವಿನಿಂದ ಇರಿದಿದ್ದಾನೆ.ಇದನ್ನು ಓದಿ –RSSನ ಕಚೇರಿ ಕೇಶವಕೃಪಾಗೆ ಸಿಎಂ ಬೊಮ್ಮಾಯಿ ರಾತ್ರೋರಾತ್ರಿ ಭೇಟಿ
ಚಾಕುವಿನಿಂದ ಇರಿದ ಬಳಿಕ ರೌಡಿ ಶೀಟರ್ ಸ್ಥಳದಿಂದ ಪರಾರಿಯಾಗುತ್ತಿದ್ದನು .
ಸಾರ್ವಜನಿಕರ ಸಹಾಯದಿಂದ ಬಂಧಿಸಲಾಗಿದೆ. ಕೊಲೆ ಪ್ರಕರಣದ ಒಂದರಲ್ಲಿ ಜಾಮೀನು ಬಿಡುಗಡೆಯಾಗಿದ್ದ.
ಈ ರೌಡಿ ಮತ್ತೊಂದು ಕೊಲೆ ಮಾಡಲು ಸಂಚು ರೂಪಿಸುವ ಸೂಚನೆ ಸಿಕ್ಕ ನಂತರ ಆತನನ್ನು ಬಂಧಿಸಿ ಕರೆತಲು ಹೋಗಿದ್ದ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾನೆ. ಆಗ ಹೆಡ್ ಕಾನ್ಸ್ ಸ್ಟೇಬಲ್ ಮೇಲೆ ಹಲ್ಲೆ ಮಾಡಿ ಡ್ರ್ಯಾಗನ್ ನಿಂದ ಇರಿದಿದ್ದಾನೆ.
ಮಹಿಳಾ ಹೆಡ್ ಕಾನ್ ಸ್ಟೇಬಲ್ ವಿನುತಾರನ್ನು ಸ್ಥಳೀಯರು ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು, ಹೆಚ್ ಎಎಲ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
- ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ
- ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರು ಬರಪರಿಹಾರ ಘೋಷಣೆ
- 14 ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರದಲ್ಲಿ ಹೆಚ್ಚು ಮತದಾನ: ಮಂಡ್ಯದಲ್ಲಿ ಶೇ 81.67 ರಷ್ಟು. ಮತದಾನ
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ