ಮಾಜಿ ಸಂಸದ ಶಿವರಾಮೇಗೌಡನ ಅಳಿಯ, ನಟ ರಾಜೀವ್ ಜೀವ ಉಳಿಸಲು ಬಳಸುವ ಆಂಬ್ಯುಲೆನ್ಸ್ ಸೈರೆನ್ ಅನ್ನು ಆಡಿ ಕಾರಿಗೆ ಅಳವಡಿಸಿಕೊಂಡು ಬೆಂಗಳೂರಿನಲ್ಲಿ ಅಡ್ಡಾಡುವ ಮೂಲಕ ಆ ಅಳಿಯ ಹುಂಬತನ ಮೆರದಿದ್ದಾನೆ.
ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ. ಅಳಿಯ ಕಂ ನಟ ರಾಜೀವ್ ರಾಥೋಡ್ ಎಂಬಾತ ಆಡಿ ಕಾರಿಗೆ ಸೈರೆನ್ ಅಳವಡಿಸಿಕೊಂಡು ವಿಜಯನಗರದಲ್ಲಿ ನ್ಯೂಸೆನ್ಸ್ ಸೃಷ್ಟಿಸಿದ್ದಾನೆ.ಇದನ್ನು ಓದಿ –ಬೆಂಗಳೂರಿನಲ್ಲಿ ರೌಡಿ ಶೀಟರ್ ನಿಂದ ಮಹಿಳಾ ಮುಖ್ಯಪೇದೆಗೆ ಡ್ರ್ಯಾಗರ್ ನಿಂದ ಇರಿತ
ಸ್ಯಾಂಡಲ್ವುಡ್ ನಟನೂ ಆಗಿರುವ ರಾಥೋಡ್, ತನ್ನ KA51 MG 9299 ನಂಬರಿನ ಆಡಿ ಕ್ಯೂ 7 ಕಾರಿನಲ್ಲಿ ಆಯಂಬುಲೆನ್ಸ್ ಸೈರನ್ ಹಾಕಿಕೊಂಡು, ಇಷ್ಟಬಂದ ಹಾಗೇ ಓಡಾಡಿ, ಸಂಚಾರ ನಿಯಮವನ್ನು ಉಲ್ಲಂಘನೆ ಮಾಡಿದ್ದಲ್ಲದೆ, ಸಾರ್ವಜನಿಕರಿಗೆ ತೊಂದರೆ ನೀಡಿದ್ದಾರೆ.
ಸಂಚಾರ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ರಾಜೀವ್ ರಾಥೋಡ್ ಅವರಿಂದ ವಿಜಯನಗರ ಸಂಚಾರಿ ಪೊಲೀಸರು ಭಾರಿ ದಂಡ ಕಟ್ಟಿಸಿಕೊಂಡು, ಮತ್ತೆ ಈ ರೀತಿ ಮಾಡದಂತೆ ಎಚ್ಚರಿಕೆ ಕೊಟ್ಟು ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು