ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಪಕ್ಷದ ಸಂಸದೀಯ ಮಂಡಳಿಯನ್ನು ಪುನರ್ರಚನೆ ಮಾಡಿದ್ದಾರೆ,
ಇಬ್ಬರು ಕನ್ನಡಿಗರಿಗೆ ಪ್ರಮುಖ ಸ್ಥಾನ ನೀಡಿದ್ದಾರೆ. ಅದರಲ್ಲೂ ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಅವರು 11 ಜನರ ತಂಡದಲ್ಲಿ ಸ್ಥಾನ ಪಡೆದಿರುವುದು ಗಮನಾರ್ಹವಾಗಿದೆ.
ರಾಜ್ಯದ ಮಠ, ಟ್ರಸ್ಟ್, ದೇಗುಲಗಳಿಗೆ 143 ಕೋಟಿರು ಅನುದಾನ ಬಿಡುಗಡೆ
ಬಿಎಸ್ ಯಡಿಯೂರಪ್ಪ ಸೇರಿದಂತೆ ಬಿಎಲ್ ಸಂತೋಷ್ ಕೂಡ ಸಂಸದೀಯ ಮಂಡಳಿಯಲ್ಲಿದ್ದಾರೆ, ಈ ಬಾರಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಕೈಬಿಡಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು