ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಕೋಣಕುಂಟೆಯಲ್ಲಿ ಜರುಗಿದೆ ಮಹೇಶ್ (44) ಪತ್ನಿ ಜ್ಯೋತಿ ಹಾಗೂ ಮಗ ನಂದೀಶ್ ಗೌಡ ಆತ್ಮಹತ್ಯೆ ಮಾಡಿಕೊಂಡವರು.
ಮಹೇಶ್ ಗೌಡ ಕ್ಯಾನ್ಸರ್ನಿಂದ ಬಳಲುತ್ತಿದ್ದರಂತೆ. ಒಂದು ವೇಳೆ ಕ್ಯಾನ್ಸರ್ನಿಂದ ಸಾವನ್ನಪ್ಪಿದರೆ ಕುಟುಂಬ ಅನಾಥವಾಗುತ್ತೆ. ಪತ್ನಿ, ಮಗು ಎಲ್ಲರೂ ಬೀದಿಗೆ ಬರುತ್ತಾರೆ ಎಂದು ಹೆದರಿ ಮಹೇಶ್ ಗೌಡ ಹೆದರಿದ್ದಾನೆ. ನಂತರ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನು ಓದಿ –ಖ್ಯಾತ ಹಾಸ್ಯನಟ ‘ರಾಜು ಶ್ರೀವಾತ್ಸವ್’ ಇನ್ನಿಲ್ಲ
ಮಹೇಶ್ ಕಳೆದ ಒಂದು ವಾರದಿಂದ ಹೊಟ್ಟೆನೋವಿಂದ ಬಳಲುತ್ತಿದ್ದರು. ಪ್ರತಿದಿನ ಟ್ಯಾಬ್ಲೆಟ್ ತೆಗೆದುಕೊಂಡು ಸುಸ್ತಾಗಿ ಹೋಗಿದ್ದರು. ಇಂದು ಬೆಳಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ಚೆಕ್ ಮಾಡಿಸಿದಾಗ ಕ್ಯಾನ್ಸರ್ ಇರೋದು ಗೊತ್ತಾಗಿದೆ ಎನ್ನಲಾಗಿದೆ. ಮಹೇಶ್ ಬಿಬಿಎಂಪಿ ಗುತ್ತಿಗೆ ನೌಕರನಾಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
- ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ
- ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ
- ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು
- ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್
- ರೇವಣ್ಣ ಅಪಹರಣ ಕೇಸ್ : ಎಸ್ಐಟಿ ವಿಶೇಷ ತಂಡದಿಂದ 40 ಕಡೆ ರೇಡ್