ಕಳೆದ ತಡ ರಾತ್ರಿ ಸಿನಿಮಾ ನೋಡಿಕೊಂಡು ಬರುತ್ತಿದ್ದ ನವದಂಪತಿಯ ಆಕ್ಟೀವ್ ಹೋಂಡಾಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಹಿಂಬದಿ ಕುಳಿತಿದ್ದ ನವ ವಿವಾಹಿತೆ ಸಾವನ್ನಪ್ಪಿ , ಆಕೆಯ ಪತಿ ಸ್ಥಿತಿ ಗಂಭೀರವಾಗಿದೆ
ಮೃತ ನವವಧುವನ್ನು ಶ್ವೇತಾ (23) ಎಂದು ಗುರುತಿಸಲಾಗಿದ್ದು, ಪತಿ ಆನಂದ್ (28) ಸ್ಥಿತಿ ಗಂಭೀರವಾಗಿದೆ.
ಬೆಂಗಳೂರಿನ ಕಲ್ಯಾಣನಗರದ ಜಂಕ್ಷನ್ ಬಳಿ ಈ ಘಟನೆ ನಡೆದಿದೆ. ಇತ್ತೀಚೆಗಷ್ಟೇ ಮದುವೆಯಾಗಿದ್ದ ಈ ನವಜೋಡಿ, ತಡರಾತ್ರಿ ಸಿನಿಮಾ ನೋಡಲು ಹೋಗಿದ್ದರು. ಸಿನಿಮಾ ಮುಗಿದ ನಂತರ ಮನೆಗೆ ವಾಪಸ್ಸಾಗುವ ವೇಳೆ ಆಕ್ಟೀವ್ ಹೋಂಡಾಗೆ ಲಾರಿ ಡಿಕ್ಕಿ ಹೊಡೆದೆದೆ. ಪ್ರೇಯಸಿಯೊಂದಿಗೆ ಲಾಡ್ಜ್ ನಲ್ಲಿ ಸಿಕ್ಕಿ ಹಾಕಿಕೊಂಡ ಭೂಗತ ಪಾತಕಿ -ಐವರು ಪೋಲಿಸರೂ ಶಾಮೀಲು
ಬೈಕ್ ಹಿಂಬದಿ ಕುಳಿತಿದ್ದ ಶ್ವೇತಾ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ
ಇದೀಗ ಶ್ವೇತಾಳ ಶವ ಅಂಬೇಡ್ಕರ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ, ಹೆಚ್ಬಿಆರ್ ಮುಖ್ಯ ರಸ್ತೆ ಬಳಿ ಇರುವ ಆಲ್ಟಿಯಸ್ ಆಸ್ಪತ್ರೆಯಲ್ಲಿ ಆನಂದ್ಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬಾಣಸವಾಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ
- ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ
- ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರು ಬರಪರಿಹಾರ ಘೋಷಣೆ
- 14 ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರದಲ್ಲಿ ಹೆಚ್ಚು ಮತದಾನ: ಮಂಡ್ಯದಲ್ಲಿ ಶೇ 81.67 ರಷ್ಟು. ಮತದಾನ
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ