ಬೆಂಗಳೂರಿನಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸಿದ ಚೆಸ್ ಪಂದ್ಯಾವಳಿಯಲ್ಲಿ ರಾಜಾಜಿನಗರದ ಶ್ರೀ ಅರಬಿಂದೊ ಪಿಯು ಕಾಲೇಜು ಪ್ರಥಮ ಪಿಯು ವಿದ್ಯಾರ್ಥಿ ಆಕಾಶ್ ಎಸ್ ತಗಡೂರು ಪ್ರಥಮ ಸ್ಥಾನ ಪಡೆದು
ರಾಜ್ಯ ಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದ್ದಾನೆ.

ಅಭಿನಂದನೆ:
ಹಿರಿಯ ಪತ್ರಕರ್ತ ಶಿವಾನಂದ ತಗಡೂರು ಮತ್ತು ಮಾಲಾ ಅವರ ಸುಪುತ್ರನಾಗಿರುವ
ಆಕಾಶ ಎಸ್ ತಗಡೂರು ಅವನ ಸಾಧನೆಗೆ ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಷನ್ ಅಭಿನಂದನೆ ಸಲ್ಲಿಸಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ