ದುಬೈ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಏಷ್ಯಾಕಪ್ 2ನೇ ಟಿ20 ಪಂದ್ಯದಲ್ಲಿ ಸಂಪ್ರದಾಯಕ ವೈರಿ ಪಾಕಿಸ್ತಾನದ ವಿರುದ್ದ ಭಾರತ 5 ವಿಕೆಟ್ ಗಳಿಂದ ಜಯಗಳಿಸಿದೆ.
ಟಾಸ್ ಗೆದ್ದ ಟೀಂ ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡರು. ಟಾಸ್ ಸೋತು ಫಸ್ಟ್ ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ಟೀಂ ಇಂಡಿಯಾಗೆ 148 ರನ್ಗಳ ಸಾಧಾರಣ ಮೊತ್ತದ ಟಾರ್ಗೆಟ್ ನೀಡಿತ್ತು
ಟೀಂ ಇಂಡಿಯಾ ಬೌಲರ್ಸ್ ದಾಳಿಗೆ ತತ್ತರಿಸಿದ ಪಾಕ್, 19.5 ಓವರ್ನಲ್ಲಿ 147 ರನ್ಗೆ ಆಲೌಟ್ ಆಗಿದೆ. ಪಾಕ್ ಪರ ಓಪನರ್ ಆಗಿ ಬಂದ ಬಾಬರ್ ಅಜಂ 10 ರನ್ಗೆ ಔಟ್ ಆದ್ರು. ಬಳಿಕ ರಿಜ್ವಾನ್ ಕೊನೆವರೆಗೂ ನಿಂತು 43 ರನ್ ಗಳಿಸಿದರು. ಬ್ಯಾಂಕೂ ಮುಗ್ಧ ಗ್ರಾಹಕರೂ (ಬ್ಯಾಂಕರ್ಸ್ ಡೈರಿ)

ಇಫ್ತಿಕರ್ ಅಹ್ಮದ್ 28, ಎಸ್ ಧನಿ 16 ರನ್ ಗಳಿಸಿದ್ರು. ಟೀಂ ಇಂಡಿಯಾ ಪರ ಹಾರ್ದಿಕ್ ಪಾಂಡ್ಯ 3, ಭುವನೇಶ್ವರ್ 4 , ಅರ್ಷದೀಪ್ ಸಿಂಗ್ 2 ವಿಕೆಟ್ ತೆಗೆದರು
ಎರಡನೇ ಇನ್ಸಿಂಗ್ ನಲ್ಲಿ ಬ್ಯಾಟಿಂಗ್ ಆರಂಭಿಸಿದ ಇಂಡಿಯಾ 10 ಓವರ್ ಗಳಿಗೆ 3 ವಿಕೆಟ್ ನಷ್ಟಕ್ಕೆ 54 ರನ್ ಗಳಿಸಿತು.

ಕೆ ಎಲ್ ರಾಹುಲ್ ಯಾವುದೇ ರನ್ ಗಳಿಸದೇ ಮೊದಲ ಬಾಲ್ ಗೆ ಔಟ್ ಆದರು.
ನಂತರ ಬಂದ ವಿರಾಟ್ ಕೊಹ್ಲಿ 35 ರನ್ ಗಳಿಸಿದರೆ ಅದಕ್ಕೂ ಮುನ್ನ ರೋಹಿತ್ ಶರ್ಮ ಕೇವಲ 12 ರನ್ ಗಳಿಸಿ ಔಟ್ ಆದರು.
ಜಡೇಜಾ ರಕ್ಷಣಾತ್ಮಕವಾಗಿ ಆಟ ಆಡಿ ಭಾರತದ ಗೆಲುವಿಗೆ ಕಾರಣರಾದರು. ಹಾರ್ದಿಕ್ ಪಾಂಡೆ ಹಾಗೂ ಜಡೇಜಾ 52 ರನ್ ಜೊತೆ ಆಡಿ ಗೆಲುವಿಗೆ ಕಾರಣರಾದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು