ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಉಚಿತ ಗಣೇಶ ಮೂರ್ತಿ ಪಡೆದುಕೊಳ್ಳಲು ಯುವಕರು ಮುಗಿಬಿದ್ದಿದ್ದಾರೆ.
ಬಿಜೆಪಿ ಟಿಕೆಟ್ ಆಕಾಂಕ್ಷಿ ಡಾ. ಇಂದ್ರೇಶ್ ಗಣೇಶ ಮೂರ್ತಿಗಳನ್ನು ಉಚಿತವಾಗಿ ವಿತರಿಸಿದರು. ಗಣೇಶೋತ್ಸವ ನೆಪದಲ್ಲಿ ಚುನಾವಣೆ ಪ್ರಚಾರಕ್ಕೆ ಮುಂದಾಗಿದ್ದಾರೆ.ನಾಳೆ ನಟಿ ರಮ್ಯಾ ಕೊಡುವ ಗುಡ್ ನ್ಯೂಸ್ ಏನು ಗೊತ್ತಾ?
ಉಚಿತ ಗಣೇಶ ಮೂರ್ತಿ ವಿತರಿಸುವುದಾಗಿ ಹತ್ತು ದಿನಗಳ ಮುಂಚೆಯೇ ಘೋಷಣೆ ಮಾಡಿದ್ದರು. ನೋಂದಣಿ ಮಾಡಿಕೊಳ್ಳುವಂತೆ ಮೇಲುಕೋಟೆ ಕ್ಷೇತ್ರದ ಜನರಿಗೆ ಇಂದ್ರೇಶ್ ಕರೆ ನೀಡಿದ್ದರು.

ಉಚಿತವಾಗಿ ಗಣೇಶ ಮೂರ್ತಿ ಸಿಗುತ್ತದೆ ಎಂಬ ಆಸೆಯಿಂದ ನೂರಾರು ಸಂಖ್ಯೆಯಲ್ಲಿ ಯುವಕರು ಆಗಮಿಸಿದ್ದರು. ಗಣೇಶ ಮೂರ್ತಿಗಾಗಿ ನಾ ಮುಂದು ತಾ ಮುಂದೆ ಎಂದು ಮುಗಿಬಿದ್ದಿದ್ದರು.
ಮೊದಲಿಗೆ ಇಂದ್ರೇಶ್ ಅವರು ತರಿಸಿದ್ದ 600 ಗೌರಿ-ಗಣೇಶ ಮೂರ್ತಿ ಕ್ಷಣಾರ್ಧದಲ್ಲಿ ಖಾಲಿ ಆಯಿತು.
ಯುವಕರ ಸಂಖ್ಯೆ ಹೆಚ್ಚಿದ್ದರಿಂದ ಸ್ಥಳೀಯವಾಗಿ ಮತ್ತಷ್ಟು ಗಣೇಶ ಮೂರ್ತಿ ತರಿಸಿ ಹಂಚಲಾಯಿತು. ಫ್ರೀ ಗಣೇಶನಿಗಾಗಿ ನೂಕು ನುಗ್ಗಲು ಕೂಡ ಹೆಚ್ಚಿತ್ತು. ಪರಿಸ್ಥಿತಿ ನಿಭಾಯಿಸಲು ಇಂದ್ರೇಶ್ ಬೆಂಬಲಿಗರು ಹರಸಾಹಸ ಪಟ್ಟರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ

ಆದರೂ ಕೆಲ ಯುವಕರ ತಂಡಕ್ಕೆ ಗಣೇಶ ಸಿಗದೇ ನಿರಾಸೆಯಾಯಿತು.



More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು