ಟೀಮ್ ಇಂಡಿಯಾದ ಸ್ಪಿನ್ನರ್ ಮಾಂತ್ರಿಕ ಯಜುವೇಂದ್ರ ಚಹಲ್ ಪತ್ನಿ ಧನಶ್ರೀ ವರ್ಮಾ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಧನಶ್ರೀ ಇದೀಗ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.

ಆಸ್ಪತ್ರೆಯಲ್ಲಿನ ಫೋಟೋ ಶೇರ್ ಮಾಡುವ ಮೂಲಕ ಈ ಬಗ್ಗೆ ಧನಶ್ರೀ ಮಾಹಿತಿ ನೀಡಿದ್ದಾರೆ. ಈ ಹಿಂದೆ ಡ್ಯಾನ್ಸ್ ಮಾಡುವ ವೇಳೆ ಧನಶ್ರೀ ಜಾರಿ ಬಿದ್ದಿದ್ದರು. ಇದರಿಂದ ಮೊಣಕಾಲಿಗೆ ಗಂಭೀರ ಗಾಯವಾಗಿತ್ತು.
ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಉಪಯುಕ್ತ ಯೋಜನೆ : ಸಚಿವ ಗೋಪಾಲಯ್ಯ
ಮೊಣಕಾಲು ಮೂಳೆ ಮುರಿದಿದ್ದ ಕಾರಣ ವೈದ್ಯರು ಶಸ್ತ್ರಚಿಕಿತ್ಸೆಗೆ ಸೂಚಿಸಿದ್ದರು. ಈಗ ಸರ್ಜರಿ ಮಾಡಲಾಗಿದೆ ಎಂದು ಧನಶ್ರೀ ವರ್ಮಾ ತಿಳಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು