ಆಹಾರ ಇಲಾಖೆ ಸಚಿವ ಉಮೇಶ್ ಕತ್ತಿ ಹೃದಯಾಘಾತದಿಂದ ನಿನ್ನೆ ರಾತ್ರಿ ನಿಧನರಾದ ಹಿನ್ನೆಲೆಯಲ್ಲಿ ಕತ್ತಿ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ಬುಧವಾರ ಬೆಳಗ್ಗೆ ಬೆಳಗಾವಿ ಏರ್ ಲಿಪ್ಟ್ ಮಾಡಿದ ನಂತರ ಬೆಳಗಾವಿಯಿಂದ ಹುಟ್ಟೂರು ಬೆಲ್ಲದ ಬಾಗೇವಾಡಿಗೆ ತೆಗೆದುಕೊಂಡು ಹೋಗಲಾಗುವುದು.
- ಸಂಕೇಶ್ವರ್ ದ ವಿಶ್ವನಾಥ್ ಸಕ್ಕರೆ ಕಾರ್ಖಾನೆ ಬಯಲಿನಲ್ಲಿ ಮಧ್ಯಾಹ್ನ 2 ಗಂಟೆಯವರಿಗೆ ಅಂತಿಮ ದರ್ಶನಕ್ಕೆ ಇಡಲಾಗುವುದು.
- ನಂತರ ಹುಟ್ಟರೂ ಬೆಲ್ಲದ ಬಾಗೇವಾಡಿಯಲ್ಲಿ ಕತ್ತಿ ನಿವಾಸದಲ್ಲಿ ಸಾರ್ವಜನಿಕರ ದರ್ಶನಕ್ಕೆ, 5. ಗಂಟೆಗೆ ಅವರ ತೋಟದ ಮನೆಯಲ್ಲಿ ಅಂತ್ಯ ಸಂಸ್ಕಾರ ಮಾಡಲಾಗುವುದು.
- ಸಚಿವರ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಶಾಲೆ-ಕಾಲೇಜು, ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ.
ಸಚಿವ ಉಮೇಶ್ ಕತ್ತಿಯವರ ಸ್ವಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಕತ್ತಿಯವರ ಸಾವಿನ ಸುದ್ದಿ ಕೇಳಿ, ಮಧ್ಯರಾತ್ರಿಯೇ ಜನರು ಆಗಮಿಸ್ತಿದ್ದಾರೆ, ಸ್ವಗ್ರಾಮ ಬೆಲ್ಲದ ಬಾಗೇವಾಡಿಯಲ್ಲಿ ಶೋಕ ಮಡುಗಟ್ಟಿದೆ.
- ಪ್ರಜ್ವಲ್ ಮಾತ್ರವಲ್ಲ , ತುಂಬ ರಾಜಕಾರಣಿಗಳ ವಿಡಿಯೋಗಳು ಸದ್ಯದಲ್ಲೇ ಹೊರಬರಲಿದೆ : ಕೆ ಎಸ್ ಈಶ್ವರಪ್ಪ
- ರಾಜ್ಯ ಸರ್ಕಾರವೇ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಲು ಹೊಣೆ : ಪ್ರಧಾನಿ ನರೇಂದ್ರ ಮೋದಿ
- ಮಂಡ್ಯ : ಭಾರಿ ಮಳೆಗೆ ಕಾರಿನ ಮೇಲೆ ಮರ ಬಿದ್ದು ವ್ಯಕ್ತಿ ದುರ್ಮರಣ
- ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣಾ ಸಿಬ್ಬಂದಿ ಹೃದಯಾಘಾತದಿಂದ ಸಾವು
- ಪೋಷಕರ ಕಣ್ಣೆದುರೇ ಮಕ್ಕಳು ನೀರುಪಾಲು