ಸಚಿವ ಉಮೇಶ್ ಕತ್ತಿ ಹಠಾತ್ ನಿಧನದಿಂದಾಗಿ ದೊಡ್ಡಬಳ್ಳಾಪುರದಲ್ಲಿ ಇಂದು ನಡೆಯಬೇಕಿದ್ದ ಬಿಜೆಪಿ ಜನೋತ್ಸವ ಜನ ಸ್ಪಂದನ ಕಾರ್ಯಕ್ರಮವಾಗಿ ಬದಲಾಗಿದೆ. ಸೆ 10 ರಂದೇ ದೊಡ್ಡ ಬಳ್ಳಾಪುರದಲ್ಲಿ ನಡೆಸಲು ನಿರ್ಧರಿಸಲಾಗಿದೆ.
ಸಚಿವ ಡಾ.ಕೆ ಸುಧಾಕರ್ ಈ ಬಗ್ಗೆ ಟ್ವಿಟ್ ಮಾಡಿ ಇಡೀ ರಾಜ್ಯ ಮುತ್ಸದ್ಧಿ ನಾಯಕರೊಬ್ಬರನ್ನು ಕಳೆದುಕೊಂಡ ಶೋಕದಲ್ಲಿದೆ, ನಾಳಿನ ‘ಜನ ಸ್ಪಂದನ (ಜನೋತ್ಸವ) – ಸಾರ್ಥಕ ಸೇವೆ ಹಾಗೂ ಸಬಲೀಕರಣ’ ಕಾರ್ಯಕ್ರಮವನ್ನು ಶನಿವಾರ, ಸೆಪ್ಟೆಂಬರ್ 10, ಮಧ್ಯಾಹ್ನ 12 ಗಂಟೆಗೆ ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.
ನಮ್ಮ ಬೆಂಗಳೂರು ನಮ್ಮ ಹೆಮ್ಮೆ – ಸೂರು ಕೊಟ್ಟ ಊರಿಗೆ ಋಣವಾಗಿರೋಣ – ಚಿತ್ರಸಾಹಿತಿ ಕವಿರಾಜ್
ಸಚಿವ ಉಮೇಶ್ ಕತ್ತಿ ನಿಧನದಿಂದಾಗಿ ರಾಜ್ಯ ಸರ್ಕಾರದಿಂದ ರಾಜ್ಯಾಧ್ಯಂತ ಮೂರು ದಿನ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಹೀಗಾಗಿ ಅದು ಮುಗಿದ ಮರುದಿನವಾದ ಶನಿವಾರವೇ ಸಮಾವೇಶ ನಡೆಸಲು ನಿರ್ಧರಿಸಲಾಗಿದೆ ಎಂದಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು