ಮಂಗಳೂರು ಶಿಕ್ಷಣ ಇಲಾಖೆ ಸೂಪರಿಂಟೆಂಡೆಂಟ್ ಅಧಿಕಾರಿಯೊಬ್ಬರು ಕೊಡಗಿನಲ್ಲಿ ನೇಣಿಗೆ ಶರಣಾಗಿದ್ದಾರೆ
ಈ ಘಟನೆ ಮಡಿಕೇರಿಯ ಹಳೆ ಬಸ್ ನಿಲ್ದಾಣದ ಬಳಿಯ ಶ್ರೀ ಲಾಡ್ಜ್ನಲ್ಲಿ ನಡೆದಿದೆ. ಶಿವಾನಂದ್(45) ಮೃತ ದುರ್ದೈವಿ. ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿಯು ಮಂಗಳೂರು ದಕ್ಷಿಣ ವಿಭಾಗದ ಬಿಇಓ ಕಚೇರಿಯ ಸೂಪರಿಂಟೆಂಡೆಂಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಪಾರ್ವತಿ ವೇಷಧಾರಿ 20ರ ಹುಡುಗನಿಗೆ ಹೃದಯಾಘಾತ : ನೃತ್ಯ ಮಾಡುತ್ತಲೇ
ಮೃತ ವ್ಯಕ್ತಿಯು ಮಂಗಳೂರು ಬಜ್ಪೆ ನಿವಾಸಿ. ಸದ್ಯ ಘಟನಾ ಸ್ಥಳಕ್ಕೆ ಮಡಿಕೇರಿ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಘಟನೆ ಕುರಿತಂತೆ ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ
- ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರು ಬರಪರಿಹಾರ ಘೋಷಣೆ
- 14 ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರದಲ್ಲಿ ಹೆಚ್ಚು ಮತದಾನ: ಮಂಡ್ಯದಲ್ಲಿ ಶೇ 81.67 ರಷ್ಟು. ಮತದಾನ
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ