ಕೆರೆಯ ಬಳಿ ರೀಲ್ಸ್ ಮಾಡಲು ಹೋದ ಯುವತಿ ಕೆರೆಗೆ ಉರುಳಿ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗಂಗಾನಹಳ್ಳಿ ಗ್ರಾಮದ ಬಳಿ ಭಾನುವಾರ ಜರುಗಿದೆ.
ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿ ನಿಗೂಢ ನಾಪತ್ತೆ – ಪ್ರಾಂಶುಪಾಲರ ಸಸ್ಪೆಂಡ್ ಗೆ ಡಿಸಿ ಕ್ರಮ ?
ಮೂಲತಃ ಶಿಡ್ಲಘಟ್ಟ ತಾಲೂಕಿನ ಗಾಜಿಲುವಾರುಪಲ್ಲಿ ಗ್ರಾಮದ ಎಂಎ ಪದವೀಧರೆ ಅಮೃತ(22) ಮೃತ ಯುವತಿ.
ಜಂಬಿಗೆ ಮರದಹಳ್ಳಿಯ ನೆಂಟರ ಮನೆಯ ಗೃಹಪ್ರವೇಶದ ಕಾರ್ಯಕ್ರಮ ನಿಮಿತ್ತ ಆಗಮಿಸಿದ್ದ ಯುವತಿ ಅಮೃತ ಗಂಗಾನಹಳ್ಳಿ ಕೆರೆ. ಕೋಡಿ ಹರಿಯುತ್ತಿರುವ ವಿಚಾರ ತಿಳಿದು ಮತ್ತೋರ್ವ ಯುವತಿಯ ಜೊತೆ ಕೆರೆ ಬಳಿ ತೆರಳಿದ್ದಳು.
ಈ ವೇಳೆ ಜೊತೆಯಲ್ಲಿದ್ದ ಯುವತಿಗೆ ವೀಡಿಯೋ ಮಾಡಲು ಹೇಳಿ ಮೊಬೈಲ್ ನೀಡಿ ಕೆರೆಯ ಅಂಚಿನ ದಿಂಡಿನ ಮೇಲೆ ತೆರಳಿದ್ದಳು. ಆದರೆ ಈ ವೇಳೆ ಆಕಸ್ಮಿಕ ಕಾಲು ಜಾರಿ ಕೆರೆಗೆ ಅಮೃತಾ ಉರುಳಿಬಿದ್ದು ಸಾವನ್ನಪ್ಪಿದ್ದಾಳೆ.
ಗುಡಿಬಂಡೆ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಮೃತದೇಹವನ್ನು ಗುಡಿಬಂಡೆ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು