ಪೋಕ್ಸೋ ಪ್ರಕರಣದಡಿ ಬಂಧನಕ್ಕೊಳಗಾಗಿರುವ ಮುರುಘಾ ಸ್ವಾಮಿಯ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆಗೆ ಮುಂದೂಡಲಾಗಿದೆ.
ನಂದಿನಿ ಹಾಲಿನ ದರ 3 ರು ಏರಿಕೆ : ತುಪ್ಪ ಬೆಲೆ 100 ಏರಿಕೆ ಗ್ರಾಹಕರಿಗೆ ಭಾರಿ ಶಾಕ್
ಚಿತ್ರದುರ್ಗ ಜಿಲ್ಲಾ ನ್ಯಾಯಾಲಯವು ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿದೆ, ನಾಳೆ ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿದೆ.
ಈ ವೇಳೆ ಸಂತ್ರಸ್ತೆಯರು ಕೋರ್ಟ್ ಹಾಜರಾಗಲಿದ್ದಾರೆ, ಅವರ ಸಮ್ಮುಖದಲ್ಲೇ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.
ನಾಳೆ ಸಂತ್ರಸ್ತೆಯರ ಪರ ವಕೀಲರು ಆಕ್ಷೇಪಣೆ ಸಲ್ಲಿಸಲಿದ್ದಾರೆ. 4ನೇ ಆರೋಪಿ ಮಠದ ಕಾರ್ಯದರ್ಶಿ ಪರಮಶಿವಯ್ಯ, 5ನೇ ಆರೋಪಿ ವಕೀಲ ಗಂಗಾಧರಯ್ಯ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇವರ ಜಾಮೀನು ಅರ್ಜಿಯ ವಿಚಾರಣೆಯನ್ನು ಕೋರ್ಟ್ ನಾಳೆಗೆ ಮುಂದೂಡಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು