ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಲ್ಲಿ ನನ್ನ ಮೇಲೆ ಸುಳ್ಳು ಭ್ರಷ್ಟಾಚಾರ ಆರೋಪ ಮಾಡುವವರು ಮೇಲುಕೋಟೆ ದೇವಸ್ಥಾನಕ್ಕೆ ಬರಲಿ ಆಣೆ ಮಾಡುತ್ತೇನೆ, ಜೆಡಿಎಸ್ ಶಾಸಕರುಗಳೂ ಆಣೆ ಮಾಡಲಿ ಎಂದು ಮಂಡ್ಯ ಸಂಸದೆ ಸುಮಲತಾ ಮಂಗಳವಾರ ಸವಾಲೆಸೆದರು.
ಮಂಡ್ಯದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ ನಾನು ಪ್ರಾಮಾಣಿಕವಾಗಿದ್ದೇನೆ ಎಂಬುದು ಜನರಿಗೆ ಗೊತ್ತಿದೆ. ಕೆಲವರು ಅಂಬರೀಷ್ ಕುಟುಂಬದ ಮಿಥ್ಯಾರೋಪ ಮಾಡುತ್ತಾರೆ. ದೇವರು ನಮಗೆ ಎಲ್ಲಾ ಕೊಟ್ಟಿದ್ದಾನೆ. ಭ್ರಷ್ಟಾಚಾರ ಮಾಡಿ ಬದುಕುವ ಅನಿವಾರ್ಯತೆ ಇಲ್ಲ ಎಂದರು. ಇದನ್ನು ಓದಿ : 4 ಲಕ್ಷ ರು ಲಂಚ ಪಡೆದ BBMP ಅಧಿಕಾರಿ, ಪಿಎ ಬಂಧನ – ಲೋಕಾಯುಕ್ತರ ಮೊದಲ ಬಲಿಗೆ ಬಿದ್ದ ತಿಮಿಂಗಲು
ಸಂಸದೆ ಸುಮಲತಾ ಅವರು ಸುದೀರ್ಘವಾಗಿ ಮಾತನಾಡಿರುವ ವಿಡಿಯೋ ಸಂಭಾಷಣೆ ಇಲ್ಲಿದೆ
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು