ರಾಜ್ಯಾದ್ಯಂತ ಗುರುವಾರ ಪಿಎಫ್ಐ ನಾಯಕರ ಮನೆ ಮೇಲೆ ರಾಷ್ಟ್ರೀಯ ತನಿಖಾ ದಳ ಮತ್ತು ರಾಜ್ಯ ಪೊಲೀಸ್ ದಾಳಿ ನಡೆಸಿದ ವೇಳೆಯಲ್ಲಿ ಪಿಎಫ್ಐ ನಾಯಕನ ಮನೆಯಲ್ಲಿ ಸಾವರ್ಕರ್ ಕುರಿತ ಪುಸ್ತಕ ಹಾಗೂ ಅಪಾರ ಪ್ರಮಾಣದ ನಗದು ಲಭ್ಯವಾಗಿದೆ.
ಕಲಬುರಗಿಯ ಶೇಖ್ ಇಲಿಯಾಜ್ ಅಲಿ ಮನೆಯಲ್ಲಿ 14.3 ಲಕ್ಷ ರು ನಗದು ಹಾಗೂ ಶಿವಮೊಗ್ಗದಲ್ಲಿ ಸೆರೆಸಿಕ್ಕ ಶಾಹಿದ್ ಮನೆಯಲ್ಲಿ 19 ಲಕ್ಷ ರೂ. ನಗದು ಪತ್ತೆಯಾಗಿದೆ.ಬಂಧಿತ ಶಂಕಿತ ಮಂಗಳೂರು ಉಗ್ರನ ತಂದೆ ಹೃದಯಾಘಾತದಿಂದ ನಿಧನ
ನಗದಿನ ಮೂಲ, ಹಣಕಾಸು ವ್ಯವಹಾರದ ಬಗ್ಗೆ ತನಿಖೆ ಆರಂಭವಾಗಿದೆ.ಎಲೆಕ್ಟ್ರಾನಿಕ್ ಡಿವೈಸ್ಗಳ ಡಿಕೋಡಿಂಗ್ ವಿಚಾರಣೆ ಕೂಡ ಆರಂಭವಾಗಿದೆ.
ಈ ಪುಸ್ತಕ, ಧರ್ಮ ಸಂಬಂಧಿ ಪುಸ್ತಕಗಳು ಮೊಬೈಲ್ಗಳು, ಬ್ಯಾಂಕ್ ಪಾಸ್ ಬುಕ್, ಹೀಗೆ ಎಲ್ಲವುಗಳನ್ನು ಸೂಕ್ಷ್ಮವಾಗಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು