ವಾಯುವಿಹಾರಕ್ಕೆಂದು ಹೋಗಿದ್ದ ಕುಸ್ತಿಪಟು ಒಬ್ಬರು ಹೃದಯಾಘಾತದಿಂದ ಮಾರ್ಗಮಧ್ಯದಲ್ಲಿ ಸಾವನ್ನಪ್ಪಿದ ಘಟನೆ ಧಾರವಾಡ ಜಿಲ್ಲೆಯಲ್ಲಿ ಜರುಗಿದೆ. ಬೈಲಹೊಂಗಲ ತಾಲೂಕಿನ ದೊಡವಾಡ ಗ್ರಾಮದ ಕುಸ್ತಿಪಟು ಸಂಗಪ್ಪ ಬಳಿಗೇರ ಸಾವನ್ನಪ್ಪಿದ ದುರ್ದೈವಿ.
ಬುಧವಾರ ಬೆಳಗ್ಗೆ ವಾಯುವಿಹಾರಕ್ಕೆಂದು ತಮ್ಮ ಸ್ನೇಹಿತನೊಂದಿಗೆ ತೆರಳಿದ್ದರು. ಈ ವೇಳೆ ಅವರಿಗೆ ಏಕಾಏಕಿ ಹೃದಯಾಘಾತವಾಗಿ ಕೆಳಗಡೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ದೇಶದಲ್ಲಿ ಪಿಎಫ್ಐ ಸಂಘಟನೆ 5 ವರ್ಷ ಬ್ಯಾನ್ ಕೇಂದ್ರದ ಆದೇಶ
ಧಾರವಾಡದ ಮದಿಹಾಳದ ಬಳಿ ಈ ಘಟನೆ ಸಂಭವಿಸಿದೆ, ಕುಸಿದು ಬಿದ್ದು ಸಾವನ್ನಪ್ಪಿದ ದೃಶ್ಯ ಶಾಲಾ ಕಟ್ಟಡದ ಮೇಲೆ ಹಾಕಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸಂಗಪ್ಪ ಕುಸಿದು ಬಿದ್ದ ತಕ್ಷಣ ಆತನ ಸ್ನೇಹಿತ ಹಾಗೂ ಇತರರು ಸಂಗಪ್ಪನನ್ನು ಮೇಲೆಬ್ಬಿಸಿದ್ದಾರೆ. ಆದರೆ, ಅಷ್ಟರಲ್ಲಾಗಲೇ ಸಂಗಪ್ಪ ಪ್ರಾಣಪಕ್ಷಿ ಹಾರಿ ಹೋಗಿತ್ತು.
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು
- ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ
- ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ