ಮಹಾರಾಷ್ಟ್ರ ಮತ್ತು ಗುಜರಾತ್ ರಾಜ್ಯಗಳ ರಾಜಧಾನಿಗಳ ನಡುವೆ ಸಂಚರಿಸುವ ದೇಶದ ಮೂರನೇ, ವಂದೇ ಭಾರತ್ ಎಕ್ಸ್ ಪ್ರೆಸ್ ರೈಲನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಮುಂಬೈ-ಗಾಂಧಿನಗರ ವಂದೇ ಭಾರತ್ ಎಕ್ಸ್ ಪ್ರೆಸ್ ದೇಶದ ಮೂರನೇ ರೈಲು. ‘ಮೇಕ್ ಇನ್ ಇಂಡಿಯಾ’ ಅಭಿಯಾನದ ಅಡಿಯಲ್ಲಿ ಅಭಿವೃದ್ಧಿಪಡಿಸಲಾದ ವಂದೇ ಭಾರತ್ ಎಕ್ಸ್ ಪ್ರೆಸ್ ರಾಷ್ಟ್ರದ ಪ್ರತಿಯೊಂದು ವಿಭಾಗವನ್ನು ಸಂಪರ್ಕಿಸುತ್ತದೆ.
ಸರ್ಕಾರವು ಅಂತಹ ಒಟ್ಟು 75 ರೈಲುಗಳನ್ನು ಹೊಂದಲು ಯೋಜಿಸಿದೆ ಎಂದು ಕಳೆದ ವರ್ಷ ಸ್ವಾತಂತ್ರ್ಯೋತ್ಸವದ ಭಾಷಣದಲ್ಲಿ ಪ್ರಧಾನಿ ಮೋದಿ ಹೇಳಿದ್ದರು. ಮೈಸೂರು ದಸರಾ – ಮನೆ ಮನಗಳಲ್ಲಿ ಗೊಂಬೆಗಳ ಸಡಗರ
ವಂದೇ ಭಾರತ್ ಎಕ್ಸ್ ಪ್ರೆಸ್ ಹೈಸ್ಪೀಡ್ ರೈಲು ಗಂಟೆಗೆ 160 ಕಿ.ಮೀ ಗರಿಷ್ಠ ವೇಗವನ್ನು ಹೊಂದಿದೆ, ಮತ್ತು ಇದು ಕೇವಲ 52 ಸೆಕೆಂಡುಗಳಲ್ಲಿ ಗಂಟೆಗೆ 100 ಕಿ.ಮೀ ವೇಗವನ್ನು ಪಡೆಯಬಹುದು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ