ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ( JDS ) ಮತ್ತು ಬಿಆರ್ಎಸ್ ( BRS ) ಮೈತ್ರಿಯೊಂದಿಗೆ 2023ರ ಕರ್ನಾಟಕ ( KARNATAKA )ಚುನಾವಣೆ, 2024ರ ಲೋಕಸಭೆ ಚುನಾವಣೆಯಲ್ಲಿ ( Election ) ಒಟ್ಟಾಗಿ ಕೆಲಸ ಮಾಡಲಿದೆ ಎಂದು ಕುಮಾರಸ್ವಾಮಿ ಘೋಷಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿ ಹೆಚ್ಡಿಕೆ ( HDK ) ತಿಳಿಸಿ, ಕೇರಳ, ತಮಿಳುನಾಡು, ತೆಲಂಗಾಣ, ಆಂಧ್ರದಲ್ಲಿ ʼಬಿಜೆಪಿ-ಕಾಂಗ್ರೆಸ್ ಮುಕ್ತ ರಾಜಕೀಯʼ ಸ್ಥಿತಿ ಇದೆ. ಇದನ್ನು ಓದಿ –ಬದುಕಿಗೊಂದು ದೀವಿಗೆ…. ಭಗವದ್ಗೀತೆ
ಅದೇ ಸ್ಥಿತಿ ರಾಜ್ಯದಲ್ಲೂ ತರಲು ನಾನು, ಕೆಸಿಆರ್ ನಿರ್ಧಾರ ಮಾಡಿದ್ದೇವೆ ಅಂತ ಬರೆದುಕೊಂಡಿದ್ದಾರೆ.
ರಾಷ್ಟ್ರ ರಾಜಕಾರಣದಲ್ಲಿ ಪರ್ಯಾಯ ರಾಜಕೀಯ ಶಕ್ತಿಯ ಅಗತ್ಯವಿತ್ತು. ಕೆಲ ಪಕ್ಷಗಳ ʼರಾಜಕೀಯ ಏಕಸ್ವಾಮ್ಯತೆʼ ದೇಶಕ್ಕೆ ಮಾರಕ. ಇದಕ್ಕೆ ಅಂತ್ಯ ಹಾಡುವ ನಿಟ್ಟಿನಲ್ಲಿ ಹೊಸ ರಾಜಕೀಯ ಶಕ್ತಿ ಬೇಕಿತ್ತು.
ಬಿಆರ್ ಎಸ್ ಒಂದು ʼಪ್ರಬಲ ಪರ್ಯಾಯʼ ಎನ್ನುವುದು ನನ್ನ ಭಾವನೆ. ಬಿಆರ್ಎಸ್ ಸ್ಥಾಪನೆ ನಾನು ಮುಕ್ತ ಮನಸ್ಸಿನಿಂದ ಸ್ವಾಗತಿಸುತ್ತೇವೆ ಎಂದು ಹೆಚ್ಡಿಕೆ ( HDK ) ಹೇಳಿದ್ದಾರೆ.
- ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು
- ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ
- ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ