ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಅಂಗಸಂಸ್ಥೆಗಳ ಮೇಲೆ ವಿಧಿಸಲಾಗಿರುವ ನಿಷೇಧವನ್ನು ಪರಿಶೀಲಿಸುವ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ನ್ಯಾಯಮಂಡಳಿಯ ಅಧ್ಯಕ್ಷರಾಗಿ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ದಿನೇಶ್ ಕುಮಾರ್ ಶರ್ಮಾ ಅವರನ್ನು ಕೇಂದ್ರ ಸರ್ಕಾರ ನೇಮಿಸಿದೆ.
ಈಗ PFI ತನ್ನ ವಾದವನ್ನು ನ್ಯಾಯಮಂಡಳಿಯ ಮುಂದೆ ಮಂಡಿಸಲು ಅವಕಾಶ ಹೊಂದಿರುತ್ತದೆ. ಸರ್ಕಾರದ ನಿರ್ಧಾರವನ್ನು ಇಲ್ಲಿ PFI ಪ್ರಶ್ನೆ ಮಾಡಬಹುದಾಗಿದೆ. ವಿಚಾರಣೆ ಬಳಿಕ ನ್ಯಾಯ ಮಂಡಳಿ, ಸರ್ಕಾರದ ನಿಲುವಿನ ಬಗ್ಗೆ ತನ್ನ ತೀರ್ಪು ನೀಡಲಿದೆ.ಪಾಂಡವಪುರದಿಂದ ಮತ್ತೆ ಭಾರತ್ ಜೋಡೋ ಯಾತ್ರೆ :ಸೋನಿಯಾಗೆ ಸಾಥ್ ನೀಡಿದ ಕಾಂಗ್ರೆಸ್ ನಾಯಕರು
ಕಾಯಿದೆಯ ಸೆಕ್ಷನ್ 4 ರ ಅಡಿಯಲ್ಲಿ ಮಾಡಿದ ಆದೇಶವನ್ನು UAPA ನ್ಯಾಯಮಂಡಳಿಯು ದೃಢೀಕರಿಸದ ಹೊರತು ಅಂತಹ ಯಾವುದೇ ನಿಷೇಧವು ಜಾರಿಗೆ ಬರುವುದಿಲ್ಲ. ಈ ಹಿನ್ನೆಲೆ ಸರ್ಕಾರ ನ್ಯಾಯಮಂಡಳಿಯನ್ನು ರಚಿಸಿದೆ. ಈ ನ್ಯಾಯಮಂಡಳಿ ಪ್ರಕರಣದ ವಿಚಾರಣೆ ನಡೆಸಿ ಬಳಿಕ ಸರ್ಕಾರದ ನಿರ್ಧಾರದ ಬಗ್ಗೆ ತೀರ್ಪು ನೀಡಲಿದೆ.
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ
- ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು
- ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್
- ರೇವಣ್ಣ ಅಪಹರಣ ಕೇಸ್ : ಎಸ್ಐಟಿ ವಿಶೇಷ ತಂಡದಿಂದ 40 ಕಡೆ ರೇಡ್
- ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ
- ಬಿಜೆಪಿ ಜೊತೆಗಿನ ಮೈತ್ರಿ ಸದ್ಯಕ್ಕೆ ನನಗೆ ಮುಖ್ಯ ಅಲ್ಲ: ಎಚ್ ಡಿ ಕೆ