ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಅಂಗಸಂಸ್ಥೆಗಳ ಮೇಲೆ ವಿಧಿಸಲಾಗಿರುವ ನಿಷೇಧವನ್ನು ಪರಿಶೀಲಿಸುವ ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ನ್ಯಾಯಮಂಡಳಿಯ ಅಧ್ಯಕ್ಷರಾಗಿ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ದಿನೇಶ್ ಕುಮಾರ್ ಶರ್ಮಾ ಅವರನ್ನು ಕೇಂದ್ರ ಸರ್ಕಾರ ನೇಮಿಸಿದೆ.
ಈಗ PFI ತನ್ನ ವಾದವನ್ನು ನ್ಯಾಯಮಂಡಳಿಯ ಮುಂದೆ ಮಂಡಿಸಲು ಅವಕಾಶ ಹೊಂದಿರುತ್ತದೆ. ಸರ್ಕಾರದ ನಿರ್ಧಾರವನ್ನು ಇಲ್ಲಿ PFI ಪ್ರಶ್ನೆ ಮಾಡಬಹುದಾಗಿದೆ. ವಿಚಾರಣೆ ಬಳಿಕ ನ್ಯಾಯ ಮಂಡಳಿ, ಸರ್ಕಾರದ ನಿಲುವಿನ ಬಗ್ಗೆ ತನ್ನ ತೀರ್ಪು ನೀಡಲಿದೆ.ಪಾಂಡವಪುರದಿಂದ ಮತ್ತೆ ಭಾರತ್ ಜೋಡೋ ಯಾತ್ರೆ :ಸೋನಿಯಾಗೆ ಸಾಥ್ ನೀಡಿದ ಕಾಂಗ್ರೆಸ್ ನಾಯಕರು
ಕಾಯಿದೆಯ ಸೆಕ್ಷನ್ 4 ರ ಅಡಿಯಲ್ಲಿ ಮಾಡಿದ ಆದೇಶವನ್ನು UAPA ನ್ಯಾಯಮಂಡಳಿಯು ದೃಢೀಕರಿಸದ ಹೊರತು ಅಂತಹ ಯಾವುದೇ ನಿಷೇಧವು ಜಾರಿಗೆ ಬರುವುದಿಲ್ಲ. ಈ ಹಿನ್ನೆಲೆ ಸರ್ಕಾರ ನ್ಯಾಯಮಂಡಳಿಯನ್ನು ರಚಿಸಿದೆ. ಈ ನ್ಯಾಯಮಂಡಳಿ ಪ್ರಕರಣದ ವಿಚಾರಣೆ ನಡೆಸಿ ಬಳಿಕ ಸರ್ಕಾರದ ನಿರ್ಧಾರದ ಬಗ್ಗೆ ತೀರ್ಪು ನೀಡಲಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು