ಭಗವದ್ಗೀತೆ ; ಅಧ್ಯಾಯ 1, ಶ್ಲೋಕ 8
ಭವಾನ್ಭಿಷ್ಮಶ್ಚ ಕರ್ಣಶ್ಚ
ಕೃಪಾಶ್ಚ ಸಮಿತಿಂಜಯಃ |
ಅಶ್ವತ್ಥಾಮ ವಿಕರ್ಣಶ್ಚ
ಸೌಮದತ್ತೀಸ್ ತಥೈವ ಚ ||
ಅನುವಾದ –
ಭವಾನ್—ನೀನು; ಭೀಷ್ಮಃ—ಭೀಷ್ಮ; ಚ—ಮತ್ತು; ಕರ್ಣಃ—ಕರ್ಣ; ಚ—ಮತ್ತು; ಕೃಪಾಃ—ಕೃಪಾ; ಚ—ಮತ್ತು; ಸಮಿತಿಂ-ಜಯಃ—ಯುದ್ಧದಲ್ಲಿ ವಿಜಯಿ; ಅಶ್ವತ್ಥಾಮ-ಅಶ್ವತ್ಥಾಮ; ವಿಕರ್ಣಃ—ವಿಕರ್ಣ; ಚ—ಮತ್ತು; ಸೌಮದತ್ತಿಃ—ಭೂರಿಶ್ರವ; ತಥಾ—ಹೀಗೆ; ಏವ—ಸಹ; ಚ-ಹಾಗೂ
ಅರ್ಥ
ಯುದ್ಧದಲ್ಲಿ ಜಯಶಾಲಿಯಾದ ಭೀಷ್ಮ, ಕರ್ಣ, ಕೃಪ, ಅಶ್ವಥಾಮ, ವಿಕರ್ಣ ಮತ್ತು ಭೂರಿಶ್ರವ ಮುಂತಾದ ವ್ಯಕ್ತಿಗಳು ಇದ್ದಾರೆ
ಭಗವದ್ಗೀತೆ ( Bhagavad-Gita )
ಭಗವದ್ಗೀತೆ 01 08
- ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ