ಬೆಂಗಳೂರಿನಲ್ಲಿ ಬೆಟ್ಟಿಂಗ್ ಅಡ್ಡೆ ಮೇಲೆ ಪೊಲೀಸ್ ದಾಳಿ ಪ್ರಕರಣ ಸಂಬಂಧ ಕರ್ತವ್ಯ ಲೋಪ ಆರೋಪದ ಹಿನ್ನೆಲೆ ಪಿಎಸ್ಐ ಸೇರಿ ಐವರು ಸಿಬ್ಬಂದಿಗಳನ್ನುಅಮಾನತು ಮಾಡಲಾಗಿದೆ.
ಇದನ್ನು ಓದಿ –ಸರಳ ವಾಸ್ತು ಗುರೂಜಿ ಹತ್ಯೆಗೆ ಅಣ್ಣನ ಮಕ್ಕಳ ಎಂಟ್ರಿಯೂ ಕಾರಣ : ವಾಟ್ಸಾಪ್ ಸಂದೇಶದಿಂದ ಬಹಿರಂಗ
ಬೆಂಗಳೂರಿನಲ್ಲಿ ಬೆಟ್ಟಿಂಗ್ ಅಡ್ಡೆ ಮೇಲೆ ಪೊಲೀಸ್ ದಾಳಿ ವೇಳೆ ಸಿಬ್ಬಂದಿಗಳು ಸರಿಯಾದ ತನಿಖೆ ನಡೆಸದಿರುವ ಬಗ್ಗೆ ಆರೋಪ ಕೇಳಿಬಂದಿತ್ತು, ಈ ಹಿನ್ನೆಲೆ ಪೊಲೀಸ್ ಹಿರಿಯ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು.
ಈ ನಡುವೆ ಇಬ್ಬರು ಪಿಎಸ್ಐ, ಮೂವರು ಕಾನ್ಸ್ ಟೇಬಲ್ ಸಹಿತ ಐವರನ್ನು ಅಮಾನತುಗೊಳಿಸಿ ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ಆದೇಶ ಹೊರಡಿಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ
ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ