ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಳೆದ ರಾತ್ರಿ ಮನೆಯಲ್ಲಿ ವಿಶ್ರಾಂತಿ ಪಡೆಯುವ ವೇಳೆ ಅನಾಹುತ ಒಂದನ್ನು ಮಾಡಿಕೊಂಡಿದ್ದಾರೆ. ತಮ್ಮ ಬಲಗೈಗೆ ಪೆಟ್ಟು ಮಾಡಿಕೊಂಡಿದ್ದಾರೆ.
ನಿನ್ನೆ ಇ.ಡಿ ವಿಚಾರಣೆಗೆ ಹಾಜರಾಗಿ ವಾಪಸ್ ಬಂದ ಬಳಿಕ ಮನೆಯಲ್ಲಿ ಕುಳಿತು ವಿಶ್ರಾಂತಿ ಪಡೆಯುತ್ತಿದ್ದರು. ಇದನ್ನು ಓದಿ –ವಿಧಾನಸೌಧಕ್ಕೆ ಬಾಂಬ್ ಇಟ್ಟಿರುವ ಬೆದರಿಕೆ – ಸಾಪ್ಟ್ ವೇರ್ ಇಂಜಿನಿಯರ್ ಬಂಧನ
ಈ ವೇಳೆ ಮೇಲೆ ಏಳುವಾಗ ಬಲಗೈಗೆ ಪೆಟ್ಟು ಮಾಡಿಕೊಂಡಿದ್ದಾರೆ. ಕೈಕೊಟ್ಟು ಮೇಲೆ ಏಳುವ ಸಂದರ್ಭದಲ್ಲಿ ಗಾಯಮಾಡಿಕೊಂಡಿದ್ದಾರೆ.
ವೈದ್ಯರ ತಪಾಸಣೆ ವೇಳೆ ಸಣ್ಣ ಕ್ರ್ಯಾಕ್ ಬಂದ ಹಿನ್ನೆಲೆಯಲ್ಲಿ ಕೈಗೆ ಬ್ಯಾಂಡೇಜ್ ಹಾಕಿದ್ದಾರೆ. ಭರದಿಂದ ಸಾಗ್ತಿರೋ ಭಾರತ್ ಜೋಡೋ ಯಾತ್ರೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಭಾಗಿಯಾಗಲ್ಲ ಅನ್ನೋ ಅನುಮಾನ ಕಾಡಿತ್ತು.
- ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ
- ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರು ಬರಪರಿಹಾರ ಘೋಷಣೆ
- 14 ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರದಲ್ಲಿ ಹೆಚ್ಚು ಮತದಾನ: ಮಂಡ್ಯದಲ್ಲಿ ಶೇ 81.67 ರಷ್ಟು. ಮತದಾನ
- ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ
- ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ
- ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
ಆದ್ರೆ, ಕೈ ಫ್ಯಾಕ್ಚರ್ ನಡುವೆಯೂ ಡಿಕೆ ಶಿವಕುಮಾರ್ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು