ಕಾಂತಾರ ಸಿನಿಮಾ ವೀಕ್ಷಿಸಿ, ಚಿತ್ರಮಂದಿರದಿಂದ ಹೊರಗೆ ಬರುತ್ತಿದ್ದ ವ್ಯಕ್ತಿಯೊಬ್ಬ ಹೃದಯಾಘಾತದಿಂದ ನಿಧನರಾದ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲದ ವೆಂಕಟೇಶ್ವರ ಚಿತ್ರಮಂದಿರದಲ್ಲಿ ಜರುಗಿದೆ.
ನಾಗಮಂಗಲ ತಾಲ್ಲೂಕಿನ ಸಾರೆಮೇಗಲಕೊಪ್ಪ ನಿವಾಸಿ, ರಾಜಶೇಖರ್ ಕಾಂತಾರ ಸಿನಿಮಾ ವೀಕ್ಷಿಸಲು ವೆಂಕಟೇಶ್ವರ ಚಿತ್ರಮಂದಿರಕ್ಕೆ ಆಗಮಿಸಿದ್ದರು.
ಖುಷಿಯಾಗಿಯೇ ಕಾಂತಾರ ಸಿನಿಮಾವನ್ನು ವೀಕ್ಷಿಸಿದ್ದ ರಾಜಶೇಖರ್(45), ಥಿಯೇಟರ್ ನಿಂದ ಆಚೆ ಬರುವಾಗ ಎದೆನೋವು ಕಾಣಿಸಿಕೊಂಡಿದೆ. ಅಲ್ಲಿಯೇ ಕುಸಿದು ಕೂತಿದ್ದಾರೆ. ತೀವ್ರ ಹೃದಯಾಘಾತವಾಗಿ ನಿಧನರಾಗಿದ್ದಾರೆ. ನಾಗಮಂಗಲ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಸಪ್ತಪದಿ ತುಳಿದ ಮೂರೇ ದಿನದಲ್ಲಿ ಹೃದಯಾಘಾತದಿಂದ ನವವಿವಾಹಿತ ಅಕಾಲಿಕ ಸಾವು
ಏ.7 ಕ್ಕೆ ಮೇಲುಕೋಟೆ ವೈರಮುಡಿ ಉತ್ಸವ
ಮಂಡ್ಯದಲ್ಲಿ ಭೀಕರ ಅಪಘಾತ: ಸಾಫ್ಟ್ವೇರ್ ಇಂಜಿನಿಯರ್ ದಾರುಣ ಸಾವು