ಸರ್ಕಲ್ ಇನ್ಸ್ಪೆಕ್ಟರ್ ನಂದೀಶ್ ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.ಕೆ.ಆರ್ ಪುರಂನ ಲಕ್ಷ್ಮೀ ಆಸ್ಪತ್ರೆಯಲ್ಲಿ ನಡೆದಿದೆ.
ಇತ್ತೀಚೆಗೆ ಅವಧಿ ಮೀರಿ ನಡೆಸಲು ಪಬ್ವೊಂದಕ್ಕೆ ಸಹಕಾರ ನೀಡುತ್ತಿದ್ದರೆಂಬ ಆರೋಪದ ಮೇಲೆ ನಂದೀಶ್ ಅವರನ್ನು ಅಮಾನತು ಮಾಡಲಾಗಿತ್ತು.ನವೆಂಬರ್ 1 ರಂದು ಯಾವ ಸಚಿವರು , ಯಾವ ಜಿಲ್ಲೆಯಲ್ಲಿ ಧ್ವಜಾರೋಹಣ ಮಾಡಲಿದ್ದಾರೆ ? ಪಟ್ಟಿ ನೋಡಿ
ಸರ್ಕಲ್ ಇನ್ಸ್ಪೆಕ್ಟರ್ ನಂದೀಶ್ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ 2019ರಿಂದ 2020ರವರೆಗೆ ಕಾರ್ಯ ನಿರ್ವಹಿಸಿದ್ದರು. ಬಳಿಕ ಆನೇಕಲ್ನಲ್ಲಿ ಇನ್ಸ್ಪೆಕ್ಟರ್ ಆಗಿ ಕೆಲಸ ಮಾಡುತ್ತಿದ್ದರು.
ಮೃತ ಸರ್ಕಲ್ ಇನ್ಸ್ಪೆಕ್ಟರ್ ನಂದೀಶ್ ಅತ್ಯುತ್ತಮ ಮಿಮಿಕ್ರಿ ಕಲಾವಿದರೂ ಆಗಿದ್ದು, ನಟ ಪುನೀತ್ ರಾಜ್ಕುಮಾರ್ ನಿರುಪಣೆಯ ಕನ್ನಡದ ಕೋಟ್ಯಾಧಿಪತಿಯಲ್ಲಿ ಅವರು ಭಾಗವಹಿಸಿದ್ದರು.
- ಹೆಚ್.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು: ದಿಢೀರ್ ಆಸ್ಪತ್ರೆಗೆ ಶಿಫ್ಟ್!
- ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಸರ್ಕಾರಿ ನೌಕರರು ಸಾವು
- Lok Sabha Election 2024 : ಕರ್ನಾಟಕದಲ್ಲಿ ಶೇ. 9.45% ರಷ್ಟು ಮತದಾನ
- ಪ್ರಜ್ವಲ್ ಮಾತ್ರವಲ್ಲ , ತುಂಬ ರಾಜಕಾರಣಿಗಳ ವಿಡಿಯೋಗಳು ಸದ್ಯದಲ್ಲೇ ಹೊರಬರಲಿದೆ : ಕೆ ಎಸ್ ಈಶ್ವರಪ್ಪ
- ರಾಜ್ಯ ಸರ್ಕಾರವೇ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಲು ಹೊಣೆ : ಪ್ರಧಾನಿ ನರೇಂದ್ರ ಮೋದಿ
- ಮಂಡ್ಯ : ಭಾರಿ ಮಳೆಗೆ ಕಾರಿನ ಮೇಲೆ ಮರ ಬಿದ್ದು ವ್ಯಕ್ತಿ ದುರ್ಮರಣ