ಸ್ವಿಗ್ಗಿ ಡೆಲಿವರಿ ಬಾಯ್ ಗೆ ಚಾಕುವಿನಿಂದ ಚುಚ್ಚಿ ಸುಲಿಗೆ ಮಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಸಜ್ಜಾದ್ ಖಾನ್ ಹಾಗೂ ಸೈಫ್ ಮೌಲಾನ ಇವರುಗಳುರಾತ್ರಿ ವೇಳೆ ಒಬ್ಬಂಟಿಯಾಗಿ ತೆರಳುವ ಸ್ವಿಗ್ಗಿ ಡೆಲಿವರಿ ಬಾಯ್ಸ್ ಗಳನ್ನೇ ಟಾರ್ಗೆಟ್ ಮಾಡ್ತಿದ್ದರು.ಹಾಸನಾಂಬೆ ದೇಗುಲದ ಹುಂಡಿಯಲ್ಲಿ 4.51 ಕೋಟಿ ರು ಸಂಗ್ರಹ
ಅಕ್ಟೋಬರ್ 10ರಂದು ಮೊಬೈಲ್ ಗಾಗಿ ಆರೋಪಿಗಳು ಚಾಕುವಿನಿಂದ ಇರಿದಿದ್ದರು. ಆರೋಪಿಗಳು ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವುದು ತನಿಖೆ ವೇಳೆ ಬಹಿರಂಗವಾಗಿದೆ.
ಚಾಮರಾಜಪೇಟೆ, ವಿಲ್ಸನ್ ಗಾರ್ಡನ್, ಕಲಾಸಿಪಾಳ್ಯ ವ್ಯಾಪ್ತಿಯಲ್ಲಿ ಕೂಡ ಆರೋಪಿಗಳು ಸುಲಿಗೆ ಮಾಡಿದ್ದರು.ಮೊಬೈಲ್ ಸುಲಿಗೆ ಪ್ರಕರಣ ಅಶೋಕನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು.
- ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು
- ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ
- ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ
- ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ