ಪಂಜಾಬ್ನ ಅಮೃತಸರದ ದೇವಸ್ಥಾನವೊಂದರ ಸಮೀಪ ಶಿವಸೇನೆ ನಾಯಕ ಸುಧೀರ್ ಸೂರಿ ಎಂಬುವರಿಗೆ ಗುಂಡಿಟ್ಟು ಕೊಲ್ಲಲಾಗಿದೆ.
ಹಾಡಹಗಲೇ ನಡೆದ ಈ ಭೀಕರ ಕೊಲೆಗೆ ಇಡೀ ಅಮೃತಸರ ನಗರ ಬೆಚ್ಚಿಬಿದ್ದಿದೆ. ಶುಕ್ರವಾರ ಶಿವಸೇನೆ ನಾಯಕರು ಅಮೃತಸರದ ದೇವಸ್ಥಾನದ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದರು. ಬೆಂಗಳೂರಿಲ್ಲಿ ಕ್ರೇನ್ ಹರಿದು ವಿದ್ಯಾರ್ಥಿನಿ ದಾರುಣ ಸಾವು
ದೇವಸ್ಥಾನದ ಹೊರಗೆ ಮುರಿದ ದೇವರ ಮೂರ್ತಿಗಳು, ಹರಿದು ಹೋದ ದೇವರ ಫೋಟೋಗಳು ಬಿದ್ದಿದ್ದವು. ಇದನ್ನು ಖಂಡಿಸಿ ದೇವಾಲಯದ ಆಡಳಿತ ಮಂಡಳಿ ವಿರುದ್ಧ ಶಿವಸೇನೆ ನಾಯಕರು ಪ್ರತಿಭಟನೆ ಮಾಡುತ್ತಿದ್ದರು.
ಪ್ರತಿಭಟನೆಯಲ್ಲಿ ನಾಯಕ ಸುಧೀರ್ ಸೂರಿ ಕೂಡ ಭಾಗಿಯಾಗಿದ್ದರು. ಆಗ ಅಲ್ಲೇ ದೇವಸ್ಥಾನದ ಮುಂದೆ ನೆರೆದಿದ್ದ ಜನರ ಮಧ್ಯದಿಂದ ಏಕಾಏಕಿ ವ್ಯಕ್ತಿಯೋರ್ವ ಸುಧೀರ್ ಸೂರಿಯವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ಗುಂಡಿನ ದಾಳಿಯಲ್ಲಿ ಸುಧೀರ್ ಹತ್ಯೆಯಾಗಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು